ಮೈಸೂರು ದಸರಾ ಮಹೋತ್ಸವ: ಉಪ್ಪಿನಂಗಡಿಯ ಡಾ.ಕೃಷ್ಣಪ್ರಸಾದ್ ದೇವಾಡಿಗ ಬಳಗದಿಂದ ಸ್ಯಾಕ್ಸೋಫೋನ್ ವಾದನ

October 2, 2019
6:37 AM

ಪುತ್ತೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಇದರ ಅಂಗವಾಗಿ ಚಾಮುಂಡಿ ನಗರದ ಮೈಸೂರು ಕೆ.ವಾಸುದೇವ ಆಚಾರ್ಯ ಸಭಾ ಭವನದಲ್ಲಿ ಉಪ್ಪಿನಂಗಡಿಯ ಸ್ಯಾಕ್ಸೋಫೋನ್ ವಾದಕ ಡಾ.ಕೃಷ್ಣಪ್ರಸಾದ್ ದೇವಾಡಿಗ ಮತ್ತು ಬಳಗದಿಂದ ಸ್ಯಾಕ್ಸೋಫೋನ್ ವಾದನವು ನಡೆಯಿತು.

Advertisement
Advertisement

ಕೃಷ್ಣಪ್ರಸಾದ್ ದೇವಾಡಿಗರು ದಕ್ಷಿಣ ಕಾಶಿ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಸ್ಯಾಕ್ಸೋಫೋನ್ ವಾದಕರಾಗಿದ್ದು,ಇವರು ಇತ್ತೀಚಿಗೆ ಗೌರವ ಡಾಕ್ಟರೇಟ್ ಪುರಸ್ಕಾರವನ್ನು ಪಡೆದಿದ್ದಾರೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮತ್ತದೇ ಬೇಸರ ಕಳೆಯಲು ಈ ಹಿತವಾದ ಮಳೆ | ಹಾಡಷ್ಟೇ ಅಲ್ಲ, ಈ ಅಭಿನಯ ನೋಡಲೇಬೇಕು…
May 27, 2025
7:55 AM
by: ದ ರೂರಲ್ ಮಿರರ್.ಕಾಂ
50 ವರ್ಷಗಳಲ್ಲಿ ಶೇ 8 ರಷ್ಟು ಜನರ ಭಾಷೆಗಳು ಜಗತ್ತಿನ ಮೇಲೆ ಅಧಿಪತ್ಯ ಸಾಧಿಸುವ ಅಪಾಯ | ಡಾ. ಪುರುಷೋತ್ತಮ ಬಿಳಿಮಲೆ ಎಚ್ಚರಿಕೆ
April 27, 2025
10:39 AM
by: The Rural Mirror ಸುದ್ದಿಜಾಲ
ಯೇನೆಕಲ್ಲು ಬಚ್ಚನಾಯಕ ನಮ್ಮ ಕಾರ್ಣಿಕದ ಆರಾಧ್ಯ ಶಕ್ತಿ
March 31, 2025
8:32 PM
by: ದ ರೂರಲ್ ಮಿರರ್.ಕಾಂ
ಶ್ರೀ ಸಂಗೀತ ಪಾಠಶಾಲೆ | ವಾರ್ಷಿಕೋತ್ಸವ `ಸ್ವರಶ್ರೀ 2025′
February 13, 2025
8:38 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group