ಪುತ್ತೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಇದರ ಅಂಗವಾಗಿ ಚಾಮುಂಡಿ ನಗರದ ಮೈಸೂರು ಕೆ.ವಾಸುದೇವ ಆಚಾರ್ಯ ಸಭಾ ಭವನದಲ್ಲಿ ಉಪ್ಪಿನಂಗಡಿಯ ಸ್ಯಾಕ್ಸೋಫೋನ್ ವಾದಕ ಡಾ.ಕೃಷ್ಣಪ್ರಸಾದ್ ದೇವಾಡಿಗ ಮತ್ತು ಬಳಗದಿಂದ ಸ್ಯಾಕ್ಸೋಫೋನ್ ವಾದನವು ನಡೆಯಿತು.
ಕೃಷ್ಣಪ್ರಸಾದ್ ದೇವಾಡಿಗರು ದಕ್ಷಿಣ ಕಾಶಿ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಸ್ಯಾಕ್ಸೋಫೋನ್ ವಾದಕರಾಗಿದ್ದು,ಇವರು ಇತ್ತೀಚಿಗೆ ಗೌರವ ಡಾಕ್ಟರೇಟ್ ಪುರಸ್ಕಾರವನ್ನು ಪಡೆದಿದ್ದಾರೆ.
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…