ಪುತ್ತೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಇದರ ಅಂಗವಾಗಿ ಚಾಮುಂಡಿ ನಗರದ ಮೈಸೂರು ಕೆ.ವಾಸುದೇವ ಆಚಾರ್ಯ ಸಭಾ ಭವನದಲ್ಲಿ ಉಪ್ಪಿನಂಗಡಿಯ ಸ್ಯಾಕ್ಸೋಫೋನ್ ವಾದಕ ಡಾ.ಕೃಷ್ಣಪ್ರಸಾದ್ ದೇವಾಡಿಗ ಮತ್ತು ಬಳಗದಿಂದ ಸ್ಯಾಕ್ಸೋಫೋನ್ ವಾದನವು ನಡೆಯಿತು.
ಕೃಷ್ಣಪ್ರಸಾದ್ ದೇವಾಡಿಗರು ದಕ್ಷಿಣ ಕಾಶಿ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಸ್ಯಾಕ್ಸೋಫೋನ್ ವಾದಕರಾಗಿದ್ದು,ಇವರು ಇತ್ತೀಚಿಗೆ ಗೌರವ ಡಾಕ್ಟರೇಟ್ ಪುರಸ್ಕಾರವನ್ನು ಪಡೆದಿದ್ದಾರೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…