Advertisement
ರಾಜ್ಯ

ಮೈಸೂರು ವಾರಿಯರ್ಸ್‍ನಿಂದ ಕ್ರಿಕೆಟ್ ಪ್ರತಿಭಾನ್ವೇಷಣೆ

Share

ಮಡಿಕೇರಿ: ಕರ್ನಾಟಕದ ಗ್ರಾಮೀಣ ಪ್ರದೇಶಗಳ ಹಾಗೂ ಒಳಭಾಗಗಳ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಬೆಳಕಿಗೆ ತರುವತನ್ನ ಬದ್ಧತೆಯ ಭಾಗವಾಗಿ, ಮೈಸೂರು ವಾರಿಯರ್ಸ್‍ನ ಮಾಲೀಕರಾಗಿರುವ ಎನ್‍ಆರ್ ಸಮೂಹ, ಕ್ರಿಕೆಟ್ ಪ್ರತಿಭಾನ್ವೇಷಣೆಯ ಆರನೇ ಆವೃತ್ತಿಯನ್ನು ಆಯೋಜಿಸಿದೆ. ಜುಲೈ 17 ರಂದು ಬೆಂಗಳೂರಿನ ಜಸ್ಟ್ ಕ್ರಿಕೆಟ್‍ ಅಕಾಡೆಮಿಯಲ್ಲಿ ಮತ್ತು ಜುಲೈ20 ರಂದು ಮೈಸೂರಿನ ಎಸ್‍ಡಿಎನ್‍ಆರ್ ಮೈದಾನದಲ್ಲಿ ಪ್ರತಿಭಾನ್ವೇಷಣೆ ನಡೆಯಲಿದೆ. ಕರ್ನಾಟಕದ ಯಾವುದೇ ಭಾಗದ ಯುವ, ಪ್ರತಿಭಾವಂತ ಕ್ರಿಕೆಟ್‍ ಆಟಗಾರರು ಭಾಗವಹಿಸಬಹುದು. ಇಲ್ಲಿ ತಮ್ಮಅತ್ಯುತ್ತಮ ಪ್ರದರ್ಶನ ನೀಡಿ ಆಯ್ಕೆಯಾಗುವ ಆಟಗಾರರು 2019ರ ಕೆಪಿಎಲ್ ಪಂದ್ಯಾವಳಿಯಲ್ಲಿ ಮೈಸೂರು ವಾರಿಯರ್ಸ್‍ತಂಡವನ್ನು ಪ್ರತಿನಿಧಿಸಲಿದ್ದಾರೆ.

Advertisement
Advertisement
Advertisement
Advertisement

ಈ ಪ್ರತಿಭಾ ಅನ್ವೇಷಣೆ ಮುಖ್ಯವಾಗಿ ಕರ್ನಾಟಕದ ಕೆಎಸ್‍ಸಿಎ ನೋಂದಾಯಿತ ಕ್ಲಬ್‍ಗಳ ಕೆಎಸ್‍ಸಿಎ ನೋಂದಾಯಿತ ಸದಸ್ಯರಿಗಾಗಿ ಆಯೋಜಿಸಲಾಗುತ್ತದೆ. ಏಕೆಂದರೆ ಕರ್ನಾಟಕದಲ್ಲಿ ಕ್ರಿಕೆಟ್ ಸೇರಿದಂತೆ ಪ್ರಮುಖ ಕ್ರೀಡೆಗಳಲ್ಲಿ ವಿಶೇಷ ಕೌಶಲ್ಯ ಹೊಂದಿರುವ ಅನೇಕ ಪ್ರತಿಭಾವಂತ ಆಟಗಾರರು ಇದ್ದಾರೆ. ಯುವ ಪ್ರತಿಭಾವಂತ ಕ್ರಿಕೆಟ್ ಪ್ರತಿಭೆಗಳನ್ನು ಬೆಳೆಸುವ ಜೊತೆಗೆಅವರಿಗೆ ಸೂಕ್ತ ತರಬೇತಿ ಹಾಗೂ ಪ್ರೋತ್ಸಾಹ ನೀಡಿ ಪೋಷಿಸುವ ಗುರಿಯನ್ನು ಈ ಕಾರ್ಯಕ್ರಮ ಹೊಂದಿದೆ.

Advertisement

ಸ್ಥಳ: ಮೈಸೂರನ್ನು ಹೊರತುಪಡಿಸಿ ಬೇರೆ ಪ್ರದೇಶಗಳಿಂದ ಬರುವ ಆಟಗಾರರಿಗೆ

ಸ್ಥಳ:  ಬೆಂಗಳೂರು
ದಿನಾಂಕ: ಜುಲೈ 17, 2019
ವಿಳಾಸ ಜಸ್ಟ್ ಕ್ರಿಕೆಟ್‍ಅಕಾಡೆಮಿ
ನಂ. 1/1ಬಿ, ಸಿಂಗನಾಯಕನಹಳ್ಳಿ
ದೊಡ್ಡಬಳ್ಳಾಪುರ ರಸ್ತೆ,
ನಿತ್ಯೋತ್ಸವಕಲ್ಯಾಣ ಮಂಟಪದ ಹಿಂದೆ,
ಯಲಹಂಕ ಬೆಂಗಳೂರು– 560064
ಸಮಯ ಬೆಳಿಗ್ಗೆ 8.00 ಗಂಟೆಯ ನಂತರ
ಸಂಪರ್ಕ ಮಧುಸೂದನ: +91 9986024717
ಸೋಮಶೇಖರ: +91 9900545191

Advertisement

ಸ್ಥಳ: ಮೈಸೂರು ಭಾಗದ ಆಟಗಾರರಿಗೆ
ಸ್ಥಳ : ಮೈಸೂರು
ದಿನಾಂಕ : ಜುಲೈ 20, 2019
ವಿಳಾಸ ಎಸ್‍ಡಿಎನ್‍ಆರ್ ಮೈದಾನ
ಗಂಗೋತ್ರಿಗ್ಲೇಡ್ಸ್, ಅಕಾಡೆಮಿ ನೆಟ್ಸ್
ಮೈಸೂರು ವಿಶ್ವವಿದ್ಯಾಲಯ ಮೈಸೂರು
ಸಮಯ ಬೆಳಿಗ್ಗೆ 8.00 ನಂತರ
ಸಂಪರ್ಕ ಮಧುಸೂಧನ: +91 9986024717
ಸೋಮಶೇಖರ: +91 9900545191

ಹೆಚ್ಚಿನ ಮಾಹಿತಿಗೆ ಮೇಲಿನ ಸಂಖ್ಯೆಯನ್ನು ಸಂಪರ್ಕ ಮಾಡಬಹುದು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

11 hours ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

15 hours ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

15 hours ago

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!

ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…

16 hours ago

ಭಾವತೀರ ಯಾನ ತಂಡದ ಸಂದರ್ಶನ

https://youtu.be/uK6DXLGXQiE?si=aXESe-CGSVVHt_WS

2 days ago

ವಳಲಂಬೆ ಜಾತ್ರೆ

https://youtu.be/2vEOlELtngk?si=R4B-hMjIJ5r31QyR

2 days ago