Advertisement
ರಾಜ್ಯ

ಮೈಸೂರು ವಾರಿಯರ್ಸ್‍ನಿಂದ ಕ್ರಿಕೆಟ್ ಪ್ರತಿಭಾನ್ವೇಷಣೆ

Share

ಮಡಿಕೇರಿ: ಕರ್ನಾಟಕದ ಗ್ರಾಮೀಣ ಪ್ರದೇಶಗಳ ಹಾಗೂ ಒಳಭಾಗಗಳ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಬೆಳಕಿಗೆ ತರುವತನ್ನ ಬದ್ಧತೆಯ ಭಾಗವಾಗಿ, ಮೈಸೂರು ವಾರಿಯರ್ಸ್‍ನ ಮಾಲೀಕರಾಗಿರುವ ಎನ್‍ಆರ್ ಸಮೂಹ, ಕ್ರಿಕೆಟ್ ಪ್ರತಿಭಾನ್ವೇಷಣೆಯ ಆರನೇ ಆವೃತ್ತಿಯನ್ನು ಆಯೋಜಿಸಿದೆ. ಜುಲೈ 17 ರಂದು ಬೆಂಗಳೂರಿನ ಜಸ್ಟ್ ಕ್ರಿಕೆಟ್‍ ಅಕಾಡೆಮಿಯಲ್ಲಿ ಮತ್ತು ಜುಲೈ20 ರಂದು ಮೈಸೂರಿನ ಎಸ್‍ಡಿಎನ್‍ಆರ್ ಮೈದಾನದಲ್ಲಿ ಪ್ರತಿಭಾನ್ವೇಷಣೆ ನಡೆಯಲಿದೆ. ಕರ್ನಾಟಕದ ಯಾವುದೇ ಭಾಗದ ಯುವ, ಪ್ರತಿಭಾವಂತ ಕ್ರಿಕೆಟ್‍ ಆಟಗಾರರು ಭಾಗವಹಿಸಬಹುದು. ಇಲ್ಲಿ ತಮ್ಮಅತ್ಯುತ್ತಮ ಪ್ರದರ್ಶನ ನೀಡಿ ಆಯ್ಕೆಯಾಗುವ ಆಟಗಾರರು 2019ರ ಕೆಪಿಎಲ್ ಪಂದ್ಯಾವಳಿಯಲ್ಲಿ ಮೈಸೂರು ವಾರಿಯರ್ಸ್‍ತಂಡವನ್ನು ಪ್ರತಿನಿಧಿಸಲಿದ್ದಾರೆ.

Advertisement

ಈ ಪ್ರತಿಭಾ ಅನ್ವೇಷಣೆ ಮುಖ್ಯವಾಗಿ ಕರ್ನಾಟಕದ ಕೆಎಸ್‍ಸಿಎ ನೋಂದಾಯಿತ ಕ್ಲಬ್‍ಗಳ ಕೆಎಸ್‍ಸಿಎ ನೋಂದಾಯಿತ ಸದಸ್ಯರಿಗಾಗಿ ಆಯೋಜಿಸಲಾಗುತ್ತದೆ. ಏಕೆಂದರೆ ಕರ್ನಾಟಕದಲ್ಲಿ ಕ್ರಿಕೆಟ್ ಸೇರಿದಂತೆ ಪ್ರಮುಖ ಕ್ರೀಡೆಗಳಲ್ಲಿ ವಿಶೇಷ ಕೌಶಲ್ಯ ಹೊಂದಿರುವ ಅನೇಕ ಪ್ರತಿಭಾವಂತ ಆಟಗಾರರು ಇದ್ದಾರೆ. ಯುವ ಪ್ರತಿಭಾವಂತ ಕ್ರಿಕೆಟ್ ಪ್ರತಿಭೆಗಳನ್ನು ಬೆಳೆಸುವ ಜೊತೆಗೆಅವರಿಗೆ ಸೂಕ್ತ ತರಬೇತಿ ಹಾಗೂ ಪ್ರೋತ್ಸಾಹ ನೀಡಿ ಪೋಷಿಸುವ ಗುರಿಯನ್ನು ಈ ಕಾರ್ಯಕ್ರಮ ಹೊಂದಿದೆ.

ಸ್ಥಳ: ಮೈಸೂರನ್ನು ಹೊರತುಪಡಿಸಿ ಬೇರೆ ಪ್ರದೇಶಗಳಿಂದ ಬರುವ ಆಟಗಾರರಿಗೆ

ಸ್ಥಳ:  ಬೆಂಗಳೂರು
ದಿನಾಂಕ: ಜುಲೈ 17, 2019
ವಿಳಾಸ ಜಸ್ಟ್ ಕ್ರಿಕೆಟ್‍ಅಕಾಡೆಮಿ
ನಂ. 1/1ಬಿ, ಸಿಂಗನಾಯಕನಹಳ್ಳಿ
ದೊಡ್ಡಬಳ್ಳಾಪುರ ರಸ್ತೆ,
ನಿತ್ಯೋತ್ಸವಕಲ್ಯಾಣ ಮಂಟಪದ ಹಿಂದೆ,
ಯಲಹಂಕ ಬೆಂಗಳೂರು– 560064
ಸಮಯ ಬೆಳಿಗ್ಗೆ 8.00 ಗಂಟೆಯ ನಂತರ
ಸಂಪರ್ಕ ಮಧುಸೂದನ: +91 9986024717
ಸೋಮಶೇಖರ: +91 9900545191

ಸ್ಥಳ: ಮೈಸೂರು ಭಾಗದ ಆಟಗಾರರಿಗೆ
ಸ್ಥಳ : ಮೈಸೂರು
ದಿನಾಂಕ : ಜುಲೈ 20, 2019
ವಿಳಾಸ ಎಸ್‍ಡಿಎನ್‍ಆರ್ ಮೈದಾನ
ಗಂಗೋತ್ರಿಗ್ಲೇಡ್ಸ್, ಅಕಾಡೆಮಿ ನೆಟ್ಸ್
ಮೈಸೂರು ವಿಶ್ವವಿದ್ಯಾಲಯ ಮೈಸೂರು
ಸಮಯ ಬೆಳಿಗ್ಗೆ 8.00 ನಂತರ
ಸಂಪರ್ಕ ಮಧುಸೂಧನ: +91 9986024717
ಸೋಮಶೇಖರ: +91 9900545191

ಹೆಚ್ಚಿನ ಮಾಹಿತಿಗೆ ಮೇಲಿನ ಸಂಖ್ಯೆಯನ್ನು ಸಂಪರ್ಕ ಮಾಡಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

3 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

3 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

3 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

15 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

1 day ago