ಸುಳ್ಯ: ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ರಾಮದಾಸ್ ಅವರ ಕಾರು ಜಾಲ್ಸೂರಿನಲ್ಲಿ ರಸ್ತೆ ಪಕ್ಕದ ಮೋರಿಗೆ ಢಿಕ್ಕಿ ಹೊಡೆದು, ಕಾರು ಚಾಲಕ ಹಾಗೂ ಶಾಸಕರು ಅಪಾಯದಿಂದ ಪಾರಾದ ಘಟನೆ ಆ.23ರಂದು ಮುಂಜಾನೆ ಸಂಭವಿಸಿದೆ.
ಶಾಸಕ ರಾಮದಾಸ್ ಅವರು ಮೈಸೂರಿನಿಂದ ಸುಳ್ಯ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಕಾರು ಜಾಲ್ಸೂರಿನ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿಗೆ ತಲುಪಿದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಗೇಟಿನ ಬಳಿಯಿರುವ ಮೋರಿಗೆ ಢಿಕ್ಕಿ ಹೊಡೆಯಿತು. ಪರಿಣಾಮ ಕಾರಿನ ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಶಾಸಕ ರಾಮದಾಸ್ ಅವರಿಗೆ ಅಲ್ಪ ಸ್ವಲ್ಪ ಗಾಯಗೊಂಡರು. ಈ ಸಂದರ್ಭದಲ್ಲಿ ಅಲ್ಲಿಯೇ ಸಮೀಪದ ಪೆಟ್ರೊಲ್ ಪಂಪ್ ನಲ್ಲಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರ ಸದಾನಂದ ಗೌಡರ ಸಹೋದರ ದಿ. ಭಾಸ್ಕರ ಗೌಡರ ಪುತ್ರ ಆಶಿಕ್ ಅವರು ಶಾಸಕ ರಾಮ್ ದಾಸ್ ಅವರನ್ನು ತಮ್ಮ ಕಾರಿನಲ್ಲಿ ಸುಳ್ಯದ ಆಸ್ಪತ್ರೆ ಕರೆತಂದರು ಎಂದು ತಿಳಿದುಬಂದಿದೆ. ಸುಳ್ಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…
ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿಯಲ್ಲಿ…
ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ…
ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…
ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…
1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…