ಸುಳ್ಯ: ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ರಾಮದಾಸ್ ಅವರ ಕಾರು ಜಾಲ್ಸೂರಿನಲ್ಲಿ ರಸ್ತೆ ಪಕ್ಕದ ಮೋರಿಗೆ ಢಿಕ್ಕಿ ಹೊಡೆದು, ಕಾರು ಚಾಲಕ ಹಾಗೂ ಶಾಸಕರು ಅಪಾಯದಿಂದ ಪಾರಾದ ಘಟನೆ ಆ.23ರಂದು ಮುಂಜಾನೆ ಸಂಭವಿಸಿದೆ.
ಶಾಸಕ ರಾಮದಾಸ್ ಅವರು ಮೈಸೂರಿನಿಂದ ಸುಳ್ಯ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಕಾರು ಜಾಲ್ಸೂರಿನ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿಗೆ ತಲುಪಿದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಗೇಟಿನ ಬಳಿಯಿರುವ ಮೋರಿಗೆ ಢಿಕ್ಕಿ ಹೊಡೆಯಿತು. ಪರಿಣಾಮ ಕಾರಿನ ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಶಾಸಕ ರಾಮದಾಸ್ ಅವರಿಗೆ ಅಲ್ಪ ಸ್ವಲ್ಪ ಗಾಯಗೊಂಡರು. ಈ ಸಂದರ್ಭದಲ್ಲಿ ಅಲ್ಲಿಯೇ ಸಮೀಪದ ಪೆಟ್ರೊಲ್ ಪಂಪ್ ನಲ್ಲಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರ ಸದಾನಂದ ಗೌಡರ ಸಹೋದರ ದಿ. ಭಾಸ್ಕರ ಗೌಡರ ಪುತ್ರ ಆಶಿಕ್ ಅವರು ಶಾಸಕ ರಾಮ್ ದಾಸ್ ಅವರನ್ನು ತಮ್ಮ ಕಾರಿನಲ್ಲಿ ಸುಳ್ಯದ ಆಸ್ಪತ್ರೆ ಕರೆತಂದರು ಎಂದು ತಿಳಿದುಬಂದಿದೆ. ಸುಳ್ಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…