ಮೊಗರ್ಪಣೆಯಲ್ಲಿ ಇರ್ಶಾದಿಯಾ ಇಲ್ಫಾ ಕ್ಯಾಂಪ್

April 26, 2019
4:03 PM

ಸುಳ್ಯ: ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಎಸ್ಸೆಸ್ಸೆಫ್ ಮೊಗರ್ಪಣೆ, ಗಾಂಧಿನಗರ, ಜಟ್ಟಿಪಳ್ಳ ಶಾಖೆಯ ಅಧೀನದಲ್ಲಿ ರಾಜ್ಯ ಸಮಿತಿಯ ವಿಶೇಷ ತರಬೇತಿ ಶಿಬಿರ ಇರ್ಶಾದಿಯಾ ಇಲ್ಫಾ ಕ್ಯಾಂಪ್ ಇತ್ತೀಚೆಗೆ ಮೊಗರ್ಪಣೆ ಮದರಸಾ ಹಾಲ್ ನಲ್ಲಿ ಜರಗಿತು.

ಎಸ್ಸೆಸ್ಸೆಫ್ ಮೊಗರ್ಪಣೆ ಶಾಖಾಧ್ಯಕ್ಷ ಸ್ವಾಬಿರ್ ಜಯನಗರ ಅಧ್ಯಕ್ಷತೆಯಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಪ್ರಧಾನ ಕಾರ್ಯದರ್ಶಿ ಹಸೈನಾರ್ ಜಯನಗರ ಉದ್ಘಾಟಿಸಿ ಮಾತನಾಡಿದರು. ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಪ್ರಧಾನ ಕಾರ್ಯದರ್ಶಿ, ಜುನೈದ್ ಸಖಾಫಿ ಜೀರ್ಮುಕಿ ವಿಷಯ ಮಂಡಿಸಿ ಕ್ಲಾಸ್‍ಗೆ ನೇತೃತ್ವ ನೀಡಿದರು.

ಎಸ್ಸೆಸ್ಸೆಫ್ ಸುಳ್ಯ ಡಿವಿಶನ್ ಕಾರ್ಯದರ್ಶಿ ನೌಶಾದ್ ಕೆರೆಮೂಲೆ, ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಾಲಿಕ್ ಕೊಯಂಗಿ, ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಸಮಿತಿ ಸದಸ್ಯರಾದ ಸಿದ್ದೀಕ್ ಎಲಿಮಲೆ, ಶಮೀರ್ ಡಿ.ಎಚ್, ಶರೀಫ್ ಮೊಗರ್ಪಣೆ ಮುಖ್ಯ ಅತಿಥಿಗ
ಳಾಗಿ ಭಾಗವಹಿಸಿದರು.

ಸ್ವಬಾಹ್ ಹಮೀದ್ ಬೀಜಕೊಚ್ಚಿ ಸ್ವಾಗತಿಸಿ ಎಸ್ಸೆಸ್ಸೆಫ್ ಗಾಂಧಿನಗರ ಶಾಖಾಧ್ಯಕ್ಷ  ಸಿದ್ದೀಕ್ ಬಿ.ಎ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
April 28, 2026
2:11 PM
by: ಸಾಯಿಶೇಖರ್ ಕರಿಕಳ
ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ
April 27, 2026
9:34 AM
by: ದ ರೂರಲ್ ಮಿರರ್.ಕಾಂ
ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ
April 27, 2026
9:23 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ
April 26, 2026
1:54 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror