ಸುಳ್ಯ: ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಎಸ್ಸೆಸ್ಸೆಫ್ ಮೊಗರ್ಪಣೆ, ಗಾಂಧಿನಗರ, ಜಟ್ಟಿಪಳ್ಳ ಶಾಖೆಯ ಅಧೀನದಲ್ಲಿ ರಾಜ್ಯ ಸಮಿತಿಯ ವಿಶೇಷ ತರಬೇತಿ ಶಿಬಿರ ಇರ್ಶಾದಿಯಾ ಇಲ್ಫಾ ಕ್ಯಾಂಪ್ ಇತ್ತೀಚೆಗೆ ಮೊಗರ್ಪಣೆ ಮದರಸಾ ಹಾಲ್ ನಲ್ಲಿ ಜರಗಿತು.
ಎಸ್ಸೆಸ್ಸೆಫ್ ಮೊಗರ್ಪಣೆ ಶಾಖಾಧ್ಯಕ್ಷ ಸ್ವಾಬಿರ್ ಜಯನಗರ ಅಧ್ಯಕ್ಷತೆಯಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಪ್ರಧಾನ ಕಾರ್ಯದರ್ಶಿ ಹಸೈನಾರ್ ಜಯನಗರ ಉದ್ಘಾಟಿಸಿ ಮಾತನಾಡಿದರು. ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಪ್ರಧಾನ ಕಾರ್ಯದರ್ಶಿ, ಜುನೈದ್ ಸಖಾಫಿ ಜೀರ್ಮುಕಿ ವಿಷಯ ಮಂಡಿಸಿ ಕ್ಲಾಸ್ಗೆ ನೇತೃತ್ವ ನೀಡಿದರು.
ಎಸ್ಸೆಸ್ಸೆಫ್ ಸುಳ್ಯ ಡಿವಿಶನ್ ಕಾರ್ಯದರ್ಶಿ ನೌಶಾದ್ ಕೆರೆಮೂಲೆ, ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಾಲಿಕ್ ಕೊಯಂಗಿ, ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಸಮಿತಿ ಸದಸ್ಯರಾದ ಸಿದ್ದೀಕ್ ಎಲಿಮಲೆ, ಶಮೀರ್ ಡಿ.ಎಚ್, ಶರೀಫ್ ಮೊಗರ್ಪಣೆ ಮುಖ್ಯ ಅತಿಥಿಗ
ಳಾಗಿ ಭಾಗವಹಿಸಿದರು.
ಸ್ವಬಾಹ್ ಹಮೀದ್ ಬೀಜಕೊಚ್ಚಿ ಸ್ವಾಗತಿಸಿ ಎಸ್ಸೆಸ್ಸೆಫ್ ಗಾಂಧಿನಗರ ಶಾಖಾಧ್ಯಕ್ಷ ಸಿದ್ದೀಕ್ ಬಿ.ಎ ವಂದಿಸಿದರು.
ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…
ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…
ಗಲ್ಫ್ ಯುದ್ಧದಿಂದ ಭಾರತದ ₹11.8 ಬಿಲಿಯನ್ ಕೃಷಿ-ಆಹಾರ ರಫ್ತು ಅಪಾಯದಲ್ಲಿದೆ. ಸಾಗಾಟ ಅಡಚಣೆ…
ರಾಜ್ಯದ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ, ಮಲೆನಾಡು ಹಾಗೂ…
ಬೇಸಿಗೆ ಬಿಸಿಲು ತೀವ್ರಗೊಳ್ಳುತ್ತಿದ್ದಂತೆ ಜನ, ಜಾನುವಾರುಗಳ ಜೊತೆಗೆ ಪ್ರಾಣಿ-ಪಕ್ಷಿಗಳಿಗೂ ನೀರು ಮತ್ತು ಆಹಾರದ…
ಕೃಷಿ-ಆಹಾರ ವ್ಯವಸ್ಥೆಯಲ್ಲಿ ಮಹಿಳೆಯರ ನಾಯಕತ್ವ ಬಲಪಡಿಸಲು ಜಾಗತಿಕ ಸಮ್ಮೇಳನದಲ್ಲಿ ಮಹತ್ವದ ನಿರ್ಧಾರಗಳು ಕೈಗೊಳ್ಳಲಾಗಿದೆ.…