ಸುಳ್ಯ: ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಎಸ್ಸೆಸ್ಸೆಫ್ ಮೊಗರ್ಪಣೆ, ಗಾಂಧಿನಗರ, ಜಟ್ಟಿಪಳ್ಳ ಶಾಖೆಯ ಅಧೀನದಲ್ಲಿ ರಾಜ್ಯ ಸಮಿತಿಯ ವಿಶೇಷ ತರಬೇತಿ ಶಿಬಿರ ಇರ್ಶಾದಿಯಾ ಇಲ್ಫಾ ಕ್ಯಾಂಪ್ ಇತ್ತೀಚೆಗೆ ಮೊಗರ್ಪಣೆ ಮದರಸಾ ಹಾಲ್ ನಲ್ಲಿ ಜರಗಿತು.
ಎಸ್ಸೆಸ್ಸೆಫ್ ಮೊಗರ್ಪಣೆ ಶಾಖಾಧ್ಯಕ್ಷ ಸ್ವಾಬಿರ್ ಜಯನಗರ ಅಧ್ಯಕ್ಷತೆಯಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಪ್ರಧಾನ ಕಾರ್ಯದರ್ಶಿ ಹಸೈನಾರ್ ಜಯನಗರ ಉದ್ಘಾಟಿಸಿ ಮಾತನಾಡಿದರು. ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಪ್ರಧಾನ ಕಾರ್ಯದರ್ಶಿ, ಜುನೈದ್ ಸಖಾಫಿ ಜೀರ್ಮುಕಿ ವಿಷಯ ಮಂಡಿಸಿ ಕ್ಲಾಸ್ಗೆ ನೇತೃತ್ವ ನೀಡಿದರು.
ಎಸ್ಸೆಸ್ಸೆಫ್ ಸುಳ್ಯ ಡಿವಿಶನ್ ಕಾರ್ಯದರ್ಶಿ ನೌಶಾದ್ ಕೆರೆಮೂಲೆ, ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಾಲಿಕ್ ಕೊಯಂಗಿ, ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಸಮಿತಿ ಸದಸ್ಯರಾದ ಸಿದ್ದೀಕ್ ಎಲಿಮಲೆ, ಶಮೀರ್ ಡಿ.ಎಚ್, ಶರೀಫ್ ಮೊಗರ್ಪಣೆ ಮುಖ್ಯ ಅತಿಥಿಗ
ಳಾಗಿ ಭಾಗವಹಿಸಿದರು.
ಸ್ವಬಾಹ್ ಹಮೀದ್ ಬೀಜಕೊಚ್ಚಿ ಸ್ವಾಗತಿಸಿ ಎಸ್ಸೆಸ್ಸೆಫ್ ಗಾಂಧಿನಗರ ಶಾಖಾಧ್ಯಕ್ಷ ಸಿದ್ದೀಕ್ ಬಿ.ಎ ವಂದಿಸಿದರು.
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…
ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…
ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…