ಸುಳ್ಯ: ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಎಸ್ಸೆಸ್ಸೆಫ್ ಮೊಗರ್ಪಣೆ, ಗಾಂಧಿನಗರ, ಜಟ್ಟಿಪಳ್ಳ ಶಾಖೆಯ ಅಧೀನದಲ್ಲಿ ರಾಜ್ಯ ಸಮಿತಿಯ ವಿಶೇಷ ತರಬೇತಿ ಶಿಬಿರ ಇರ್ಶಾದಿಯಾ ಇಲ್ಫಾ ಕ್ಯಾಂಪ್ ಇತ್ತೀಚೆಗೆ ಮೊಗರ್ಪಣೆ ಮದರಸಾ ಹಾಲ್ ನಲ್ಲಿ ಜರಗಿತು.
ಎಸ್ಸೆಸ್ಸೆಫ್ ಮೊಗರ್ಪಣೆ ಶಾಖಾಧ್ಯಕ್ಷ ಸ್ವಾಬಿರ್ ಜಯನಗರ ಅಧ್ಯಕ್ಷತೆಯಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಪ್ರಧಾನ ಕಾರ್ಯದರ್ಶಿ ಹಸೈನಾರ್ ಜಯನಗರ ಉದ್ಘಾಟಿಸಿ ಮಾತನಾಡಿದರು. ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಪ್ರಧಾನ ಕಾರ್ಯದರ್ಶಿ, ಜುನೈದ್ ಸಖಾಫಿ ಜೀರ್ಮುಕಿ ವಿಷಯ ಮಂಡಿಸಿ ಕ್ಲಾಸ್ಗೆ ನೇತೃತ್ವ ನೀಡಿದರು.
ಎಸ್ಸೆಸ್ಸೆಫ್ ಸುಳ್ಯ ಡಿವಿಶನ್ ಕಾರ್ಯದರ್ಶಿ ನೌಶಾದ್ ಕೆರೆಮೂಲೆ, ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಾಲಿಕ್ ಕೊಯಂಗಿ, ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಸಮಿತಿ ಸದಸ್ಯರಾದ ಸಿದ್ದೀಕ್ ಎಲಿಮಲೆ, ಶಮೀರ್ ಡಿ.ಎಚ್, ಶರೀಫ್ ಮೊಗರ್ಪಣೆ ಮುಖ್ಯ ಅತಿಥಿಗ
ಳಾಗಿ ಭಾಗವಹಿಸಿದರು.
ಸ್ವಬಾಹ್ ಹಮೀದ್ ಬೀಜಕೊಚ್ಚಿ ಸ್ವಾಗತಿಸಿ ಎಸ್ಸೆಸ್ಸೆಫ್ ಗಾಂಧಿನಗರ ಶಾಖಾಧ್ಯಕ್ಷ ಸಿದ್ದೀಕ್ ಬಿ.ಎ ವಂದಿಸಿದರು.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…