ಸುಳ್ಯ: ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಎಸ್ಸೆಸ್ಸೆಫ್ ಮೊಗರ್ಪಣೆ, ಗಾಂಧಿನಗರ, ಜಟ್ಟಿಪಳ್ಳ ಶಾಖೆಯ ಅಧೀನದಲ್ಲಿ ರಾಜ್ಯ ಸಮಿತಿಯ ವಿಶೇಷ ತರಬೇತಿ ಶಿಬಿರ ಇರ್ಶಾದಿಯಾ ಇಲ್ಫಾ ಕ್ಯಾಂಪ್ ಇತ್ತೀಚೆಗೆ ಮೊಗರ್ಪಣೆ ಮದರಸಾ ಹಾಲ್ ನಲ್ಲಿ ಜರಗಿತು.
ಎಸ್ಸೆಸ್ಸೆಫ್ ಮೊಗರ್ಪಣೆ ಶಾಖಾಧ್ಯಕ್ಷ ಸ್ವಾಬಿರ್ ಜಯನಗರ ಅಧ್ಯಕ್ಷತೆಯಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಪ್ರಧಾನ ಕಾರ್ಯದರ್ಶಿ ಹಸೈನಾರ್ ಜಯನಗರ ಉದ್ಘಾಟಿಸಿ ಮಾತನಾಡಿದರು. ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಪ್ರಧಾನ ಕಾರ್ಯದರ್ಶಿ, ಜುನೈದ್ ಸಖಾಫಿ ಜೀರ್ಮುಕಿ ವಿಷಯ ಮಂಡಿಸಿ ಕ್ಲಾಸ್ಗೆ ನೇತೃತ್ವ ನೀಡಿದರು.
ಎಸ್ಸೆಸ್ಸೆಫ್ ಸುಳ್ಯ ಡಿವಿಶನ್ ಕಾರ್ಯದರ್ಶಿ ನೌಶಾದ್ ಕೆರೆಮೂಲೆ, ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಾಲಿಕ್ ಕೊಯಂಗಿ, ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಸಮಿತಿ ಸದಸ್ಯರಾದ ಸಿದ್ದೀಕ್ ಎಲಿಮಲೆ, ಶಮೀರ್ ಡಿ.ಎಚ್, ಶರೀಫ್ ಮೊಗರ್ಪಣೆ ಮುಖ್ಯ ಅತಿಥಿಗ
ಳಾಗಿ ಭಾಗವಹಿಸಿದರು.
ಸ್ವಬಾಹ್ ಹಮೀದ್ ಬೀಜಕೊಚ್ಚಿ ಸ್ವಾಗತಿಸಿ ಎಸ್ಸೆಸ್ಸೆಫ್ ಗಾಂಧಿನಗರ ಶಾಖಾಧ್ಯಕ್ಷ ಸಿದ್ದೀಕ್ ಬಿ.ಎ ವಂದಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…