ಸುಳ್ಯ: ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫಾ ಅವರ 1494ನೇ ಜನ್ಮದಿನಾಚರಣೆ ಪ್ರಯುಕ್ತ ಮೊಗರ್ಪಣೆ ಹಿದಾಯತುಲ್ ಇಸ್ಲಾಂ ಜಮಾಅತ್ ಕಮಿಟಿ ವತಿಯಿಂದ ಬೃಹತ್ ಮೀಲಾದ್ ರ್ಯಾಲಿ ನಡೆಯಿತು. ಮದರಸ ವಿದ್ಯಾರ್ಥಿಗಳಿಂದ ದಫ್ ನೃತ್ಯ ಪ್ರದರ್ಶನ ರ್ಯಾಲಿಗೆ ಇನ್ನಷ್ಟು ಮೆರುಗು ನೀಡಿತು.
ಮೊಗರ್ಪಣೆ ಮಸೀದಿ ಮುಖ್ಯಗುರುಗಳಾದ ಅಹ್ಮದ್ ಸಖಾಫಿ, ಜಮಾಅತ್ ಕಮಿಟಿ ಅಧ್ಯಕ್ಷ ಅಬ್ದುಸಮದ್ ಹಾಜಿ, ಹಸನ್ ಹಾಜಿ, ಝೈನುಲ್ ಆಬಿದೀನ್ ತಂಙಳ್ ಜಯನಗರ ಮೊದಲಾದವರು ಉಪಸ್ಥಿರಿದ್ದರು.
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…