ಸುಳ್ಯ: ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫಾ ಅವರ 1494ನೇ ಜನ್ಮದಿನಾಚರಣೆ ಪ್ರಯುಕ್ತ ಮೊಗರ್ಪಣೆ ಹಿದಾಯತುಲ್ ಇಸ್ಲಾಂ ಜಮಾಅತ್ ಕಮಿಟಿ ವತಿಯಿಂದ ಬೃಹತ್ ಮೀಲಾದ್ ರ್ಯಾಲಿ ನಡೆಯಿತು. ಮದರಸ ವಿದ್ಯಾರ್ಥಿಗಳಿಂದ ದಫ್ ನೃತ್ಯ ಪ್ರದರ್ಶನ ರ್ಯಾಲಿಗೆ ಇನ್ನಷ್ಟು ಮೆರುಗು ನೀಡಿತು.
ಮೊಗರ್ಪಣೆ ಮಸೀದಿ ಮುಖ್ಯಗುರುಗಳಾದ ಅಹ್ಮದ್ ಸಖಾಫಿ, ಜಮಾಅತ್ ಕಮಿಟಿ ಅಧ್ಯಕ್ಷ ಅಬ್ದುಸಮದ್ ಹಾಜಿ, ಹಸನ್ ಹಾಜಿ, ಝೈನುಲ್ ಆಬಿದೀನ್ ತಂಙಳ್ ಜಯನಗರ ಮೊದಲಾದವರು ಉಪಸ್ಥಿರಿದ್ದರು.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…