ಸುಳ್ಯ: ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫಾ ಅವರ 1494ನೇ ಜನ್ಮದಿನಾಚರಣೆ ಪ್ರಯುಕ್ತ ಮೊಗರ್ಪಣೆ ಹಿದಾಯತುಲ್ ಇಸ್ಲಾಂ ಜಮಾಅತ್ ಕಮಿಟಿ ವತಿಯಿಂದ ಬೃಹತ್ ಮೀಲಾದ್ ರ್ಯಾಲಿ ನಡೆಯಿತು. ಮದರಸ ವಿದ್ಯಾರ್ಥಿಗಳಿಂದ ದಫ್ ನೃತ್ಯ ಪ್ರದರ್ಶನ ರ್ಯಾಲಿಗೆ ಇನ್ನಷ್ಟು ಮೆರುಗು ನೀಡಿತು.
ಮೊಗರ್ಪಣೆ ಮಸೀದಿ ಮುಖ್ಯಗುರುಗಳಾದ ಅಹ್ಮದ್ ಸಖಾಫಿ, ಜಮಾಅತ್ ಕಮಿಟಿ ಅಧ್ಯಕ್ಷ ಅಬ್ದುಸಮದ್ ಹಾಜಿ, ಹಸನ್ ಹಾಜಿ, ಝೈನುಲ್ ಆಬಿದೀನ್ ತಂಙಳ್ ಜಯನಗರ ಮೊದಲಾದವರು ಉಪಸ್ಥಿರಿದ್ದರು.
ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …
ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…
ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…
ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…
ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…
ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…