ಸುಳ್ಯ: ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫಾ ಅವರ 1494ನೇ ಜನ್ಮದಿನಾಚರಣೆ ಪ್ರಯುಕ್ತ ಮೊಗರ್ಪಣೆ ಹಿದಾಯತುಲ್ ಇಸ್ಲಾಂ ಜಮಾಅತ್ ಕಮಿಟಿ ವತಿಯಿಂದ ಬೃಹತ್ ಮೀಲಾದ್ ರ್ಯಾಲಿ ನಡೆಯಿತು. ಮದರಸ ವಿದ್ಯಾರ್ಥಿಗಳಿಂದ ದಫ್ ನೃತ್ಯ ಪ್ರದರ್ಶನ ರ್ಯಾಲಿಗೆ ಇನ್ನಷ್ಟು ಮೆರುಗು ನೀಡಿತು.
ಮೊಗರ್ಪಣೆ ಮಸೀದಿ ಮುಖ್ಯಗುರುಗಳಾದ ಅಹ್ಮದ್ ಸಖಾಫಿ, ಜಮಾಅತ್ ಕಮಿಟಿ ಅಧ್ಯಕ್ಷ ಅಬ್ದುಸಮದ್ ಹಾಜಿ, ಹಸನ್ ಹಾಜಿ, ಝೈನುಲ್ ಆಬಿದೀನ್ ತಂಙಳ್ ಜಯನಗರ ಮೊದಲಾದವರು ಉಪಸ್ಥಿರಿದ್ದರು.
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…
ರಬ್ಬರ್ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 19ರವರೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.…
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…