ಗುತ್ತಿಗಾರು: ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದಲ್ಲಿರುವ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದಲ್ಲಿ ಮಂಗಳವಾರ ಬೆಳಗ್ಗೆ ಕನ್ನಡ ದೇವತೆ ಯಾನೆ ಭೈರಜ್ಜಿ ನೇಮ ನಡೆಯಿತು. ಸಾವಿರಾರು ಭಕ್ತಾದಿಗಳು ಆಗಮಿಸಿ ದೈವದ ಪ್ರಸಾದ ಸ್ವೀಕರಿಸಿದರು.
ಸೋಮವಾರ ಬೆಳಗ್ಗೆ ಶ್ರೀಉಳ್ಳಾಕುಲ ನೇಮ ಹಾಗೂ ಶ್ರೀಕುಮಾರ ದೈವದ ನೇಮ ಹಾಗೂ ಸಂಜೆ ಪುರುಷ ದೈವದ ನೇಮ ನಡೆದು ರಾತ್ರಿ ರುದ್ರಚಾಮುಂಡಿ , ಮಲೆಚಾಮುಂಡಿ ದೈವದ ನೇಮ ನಡೆಯಿತು.
ವಿಡಿಯೋ…..
ಸೋಮವಾರ ನಡೆದ ಕುಮಾರ ದೈವದ ನೇಮದ ವಿಡಿಯೋ….
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…