ಗುತ್ತಿಗಾರು: ಮೊಗ್ರ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ವಾರ್ಷಿಕ ಜಾತ್ರಾ ಉತ್ಸವವು ಜ.19 ರಿಂದ ಆರಂಭಗೊಂಡಿದೆ.
ಜ.19 ರಂದು ಮೊಗ್ರದಲ್ಲಿ ದೇವರಿಗೆ ಸಮಾರಾಧನೆ ನಡೆದು ರಾತ್ರಿ ಮಲ್ಕಜೆ ಮಾಳಿಗೆಯಿಂದ ಭಂಡಾರ ಬಂದು ಸೋಮವಾರ(ಜ.20) ಬೆಳಗ್ಗೆ ಉಳ್ಳಾಕುಲ ನೇಮ ನಡೆಯಿತು.
ಜ.20 ರಂದು ಬೆಳಗ್ಗೆ 11 ಗಂಟೆಗೆ ಶ್ರೀ ಕುಮಾರ ನೇಮ ಸಂಜೆ ಪುರುಷ ದೈವದ ನೇಮ, ರಾತ್ರಿ ರುದ್ರಚಾಮುಂಡಿ, ಮಲೆಚಾಮುಂಡಿ ದೈವದ ನೇಮ ನಡೆಯಲಿದೆ. ಜ.21 ರಂದು ಬೆಳಗ್ಗೆ ಭೈರಜ್ಜಿ ನೇಮ ನಡೆಯಲಿದೆ. ಜ.24 ರಂದು ಬೆಳಗ್ಗೆ ಬ್ರಹ್ಮರ ನೇಮ ನಂತರ ರಾಜ್ಯನ್ ದೈವದ ನೇಮ ನಡೆಯಲಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…