ಗುತ್ತಿಗಾರು: ಮೊಗ್ರ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ವಾರ್ಷಿಕ ಜಾತ್ರಾ ಉತ್ಸವವು ಜ.19 ರಿಂದ ಆರಂಭಗೊಂಡಿದೆ.
ಜ.19 ರಂದು ಮೊಗ್ರದಲ್ಲಿ ದೇವರಿಗೆ ಸಮಾರಾಧನೆ ನಡೆದು ರಾತ್ರಿ ಮಲ್ಕಜೆ ಮಾಳಿಗೆಯಿಂದ ಭಂಡಾರ ಬಂದು ಸೋಮವಾರ(ಜ.20) ಬೆಳಗ್ಗೆ ಉಳ್ಳಾಕುಲ ನೇಮ ನಡೆಯಿತು.
ಜ.20 ರಂದು ಬೆಳಗ್ಗೆ 11 ಗಂಟೆಗೆ ಶ್ರೀ ಕುಮಾರ ನೇಮ ಸಂಜೆ ಪುರುಷ ದೈವದ ನೇಮ, ರಾತ್ರಿ ರುದ್ರಚಾಮುಂಡಿ, ಮಲೆಚಾಮುಂಡಿ ದೈವದ ನೇಮ ನಡೆಯಲಿದೆ. ಜ.21 ರಂದು ಬೆಳಗ್ಗೆ ಭೈರಜ್ಜಿ ನೇಮ ನಡೆಯಲಿದೆ. ಜ.24 ರಂದು ಬೆಳಗ್ಗೆ ಬ್ರಹ್ಮರ ನೇಮ ನಂತರ ರಾಜ್ಯನ್ ದೈವದ ನೇಮ ನಡೆಯಲಿದೆ.
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…