ಗುತ್ತಿಗಾರು: ಮೊಗ್ರ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ವಾರ್ಷಿಕ ಜಾತ್ರಾ ಉತ್ಸವವು ಜ.19 ರಿಂದ ಆರಂಭಗೊಂಡಿದೆ.
ಜ.19 ರಂದು ಮೊಗ್ರದಲ್ಲಿ ದೇವರಿಗೆ ಸಮಾರಾಧನೆ ನಡೆದು ರಾತ್ರಿ ಮಲ್ಕಜೆ ಮಾಳಿಗೆಯಿಂದ ಭಂಡಾರ ಬಂದು ಸೋಮವಾರ(ಜ.20) ಬೆಳಗ್ಗೆ ಉಳ್ಳಾಕುಲ ನೇಮ ನಡೆಯಿತು.
ಜ.20 ರಂದು ಬೆಳಗ್ಗೆ 11 ಗಂಟೆಗೆ ಶ್ರೀ ಕುಮಾರ ನೇಮ ಸಂಜೆ ಪುರುಷ ದೈವದ ನೇಮ, ರಾತ್ರಿ ರುದ್ರಚಾಮುಂಡಿ, ಮಲೆಚಾಮುಂಡಿ ದೈವದ ನೇಮ ನಡೆಯಲಿದೆ. ಜ.21 ರಂದು ಬೆಳಗ್ಗೆ ಭೈರಜ್ಜಿ ನೇಮ ನಡೆಯಲಿದೆ. ಜ.24 ರಂದು ಬೆಳಗ್ಗೆ ಬ್ರಹ್ಮರ ನೇಮ ನಂತರ ರಾಜ್ಯನ್ ದೈವದ ನೇಮ ನಡೆಯಲಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…