ಗುತ್ತಿಗಾರು: ಗುತ್ತಿಗಾರು ಗ್ರಾಮದ ಮೊಗ್ರ ಏರಣಗುಡ್ಡೆ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ಶಾಸಕ ಎಸ್.ಅಂಗಾರ ವೀಕ್ಷಿಸಿದರು.
20 ಲಕ್ಷ ರೂಗಳಲ್ಲಿ ಈ ಕಾಮಗಾರಿ ನಡೆಯುತ್ತಿದೆ. ವೀಕ್ಷಣೆ ಸಂದರ್ಭ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ , ಗ್ರಾಪಂ ಸದಸ್ಯ ಜಯಪ್ರಕಾಶ್ ಮೊಗ್ರ ಮತ್ತಿತರರು ಉಪಸ್ಥಿತರಿದ್ದರು.
ಒಂದು ಹೋರಾಟದಿಂದ ರಾಜಕೀಯ ಪಕ್ಷವಾಗಿ ವೇಗವಾಗಿ ಬೆಳೆದಿರುವ ಆಮ್ ಆದ್ಮಿಪಕ್ಷ ಕೇವಲ 13…
ದುಬೈಯಿಂದ ಒಣಖರ್ಜೂರ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣವನ್ನು ಡಿಆರ್ಐ ಪತ್ತೆ ಮಾಡಿದೆ.26.32…
ಹಸಿರು ನ್ಯಾಯಾಧೀಕರಣ ಆದೇಶ ಹಾಗೂ ಜಿಲ್ಲಾಧಿಕಾರಿ ಸೂಚನೆಯಂತೆ ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ…
ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು…
ಭವಿಷ್ಯದಲ್ಲಿ ದೇಶದ 6 ಲಕ್ಷ ಗ್ರಾಮಗಳಿಗೆ ತಲಾ 10 ಡ್ರೋಣ್ ಗಳನ್ನು ವಿತರಿಸುವ…
ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30…