The Rural Mirror ಫಾಲೋಅಪ್

ಮೊಣ್ಣಂಗೇರಿಯಲ್ಲಿ ಬಾಯ್ದೆರೆದು ನಿಂತಿದೆ ಬಂಡೆ ಕಲ್ಲುಗಳು…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸಂಪಾಜೆ : ಮೊಣ್ಣಂಗೇರಿ ಪ್ರದೇಶದಲ್ಲಿ ಬೃಹತ್ ಗಾತ್ರದ  ಬಂಡೆಕಲ್ಲುಗಳು ಬಾಯ್ದೆರೆದು ನಿಂತಿದೆ. ಒಂದೆರಡು ಮಳೆಗೆ ಕುಸಿಯುವ ಭೀತಿ ಇದೆ. ಆ ಪ್ರದೇಶದಲ್ಲಿ ಈಗ ನಡೆಯುವುದೇ ಭಯ…!.

Advertisement
Advertisement

ಕಳೆದ 3 ದಿನಗಳಲ್ಲಿ ಕಳೆದ ಬಾರಿ ಮೊಣ್ಣಂಗೇರಿ, ಜೋಡುಪಾಲದ  ಜಲಪ್ರಳಯದ ನೆನಪುಗಳು ಹಾಗೂ ಇಂದಿನವರೆಗಿನ ಸ್ಥಿತಿಯ ದರ್ಶನವಾಗಿದೆ. ಮನೆಗಳೇ ಇಲ್ಲ, ಕೃಷಿ ನಾಶ, ಮುಚ್ಚಿದ ಶಾಲೆ ಸೇರಿದಂತೆ ಅಲ್ಲಿನ ಜನರ ಇಂದಿನ ಬದುಕು ದರ್ಶನವಾಗಿದೆ. ಈಗ ಮುಂದಿನ ಸ್ಥಿತಿಯ ಬಗ್ಗೆ ಯೋಚಿಸಿದರೆ ಭಯವಾಗುತ್ತಿದೆ. ಆ ಜನರಿಗೆ ನಿತ್ಯವೂ ಭಯವಾದರೆ ಮೊಣ್ಣಂಗೇರಿಯ ಆ ರಸ್ತೆಯಲ್ಲಿ ಓಡಾಡಿದರೆ ಎದೆ ಢವ ಢವ ಎನ್ನುತ್ತದೆ. ಆ ಬಂಡೆಗಳು ಈಗ ಬೀಳುತ್ತೋ ಮತ್ತೆ ಬೀಳುತ್ತೋ ಎನ್ನುವ ಸ್ಥಿತಿ ಇದೆ. ಈ ನಡುವೆ ಸಾಕಷ್ಟು ನೀರು ಹರಿಯುತ್ತಿದೆ ಅಲ್ಲಿ, ಆದರೆ ಆ ನೀರು ಅಲ್ಲಿನ ಜನರಿಗೆ ಈಗ ಉಪಯೋಗಕ್ಕೆ ಬರುತ್ತಿಲ್ಲ. ತೋಟ, ಮನೆ ಎತ್ತರದಲ್ಲಾದರೆ , ನೀರು ಕೆಳಭಾಗದಲ್ಲಿ ಹರಿಯುತ್ತಿದೆ. ಅದರ ದೃಶ್ಯ ಹೀಗಿದೆ….

 

 

Advertisement

ಕಳೆದ ಬಾರಿಯ ಪ್ರಳಯದ ನಂತರ ರಸ್ತೆ ದುರಸ್ತಿಯಾಗಿದೆ. ಇದು ಇಲ್ಲಿನ ಜನರಿಗೆ ಪ್ರಯೋಜನವಾಗಿದೆ. ಆದರೆ ಅದಕ್ಕಿಂತಲೂ ಭಯಾನಕ ಸ್ಥಿತಿ , ಈ ವರ್ಷ ಹೇಗೆ ಎಂದು ? ಒಂದೆರಡು ಮಳೆ ಬಿದ್ದರೆ ಭಯ ಶುರುವಾಗುತ್ತದೆ.  ಗುಡ್ಡದ ಮಣ್ಣು ಕುಸಿಯುತ್ತದೆ, ಕಲ್ಲುಗಳು ಬೀಳುತ್ತದೆ. ಎರಡು ಕಲ್ಲುಗಳು ಉಜ್ಜಿಕೊಂಡು ಬೀಳುವ ವೇಳೆ ದೊಡ್ಡದಾದ ಸದ್ದು ಕೇಳುತ್ತದೆ. ಮಳೆ ಬಂದಾಗ ನೀರು ಹೆಚ್ಚಾಗಿ ಬಂದು  ಸಡಿಲವಾಗಿರುವ ಮಣ್ಣು ಕೊರೆದು ಹೋದಾಗ ಕಲ್ಲುಗಳೂ ಆಧಾರ ಕಳೆದುಕೊಂಡು ಬೀಳುತ್ತವೆ. ಹೀಗಾಗಿ ಭಯ ಎಂದು ಹೇಳುತ್ತಾರೆ ಮೊಣ್ಣಂಗೇರಿಯ ಸತೀಶ್ ನಾಯ್ಕ್.

 

ಈ ಬಾರಿಯ ಮಳೆಗಾಲದ ಮುನ್ನ ಸೂಕ್ತ ಮುಂಜಾಗ್ರತಾ ಕ್ರಮವಾಗಬೇಕು. ಈಗಿರುವ ಜನರಿಗೆ ಸೂಕ್ತ ರಕ್ಷಣೆ ಬೇಕು ಎನ್ನುವುದು ಅಲ್ಲಿಗೆ ಹೋದ ಯಾರು ಬೇಕಾದರೂ ಹೇಳಬಹುದು. ಇದನ್ನು ಅಧಿಕಾರಿಗಳು ಈಗಲೇ ಗಮನಿಸಬೇಕು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

6 hours ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

7 hours ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

11 hours ago

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…

15 hours ago

ಶನಿ ಬುಧರಿಂದ ನವಪಂಚಮ ರಾಜಯೋಗ

2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…

15 hours ago

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

23 hours ago