Advertisement
The Rural Mirror ಫಾಲೋಅಪ್

ಮೊಣ್ಣಂಗೇರಿಯಲ್ಲಿ ಬಾಯ್ದೆರೆದು ನಿಂತಿದೆ ಬಂಡೆ ಕಲ್ಲುಗಳು…!

Share

ಸಂಪಾಜೆ : ಮೊಣ್ಣಂಗೇರಿ ಪ್ರದೇಶದಲ್ಲಿ ಬೃಹತ್ ಗಾತ್ರದ  ಬಂಡೆಕಲ್ಲುಗಳು ಬಾಯ್ದೆರೆದು ನಿಂತಿದೆ. ಒಂದೆರಡು ಮಳೆಗೆ ಕುಸಿಯುವ ಭೀತಿ ಇದೆ. ಆ ಪ್ರದೇಶದಲ್ಲಿ ಈಗ ನಡೆಯುವುದೇ ಭಯ…!.

Advertisement
Advertisement
Advertisement
Advertisement
Advertisement

ಕಳೆದ 3 ದಿನಗಳಲ್ಲಿ ಕಳೆದ ಬಾರಿ ಮೊಣ್ಣಂಗೇರಿ, ಜೋಡುಪಾಲದ  ಜಲಪ್ರಳಯದ ನೆನಪುಗಳು ಹಾಗೂ ಇಂದಿನವರೆಗಿನ ಸ್ಥಿತಿಯ ದರ್ಶನವಾಗಿದೆ. ಮನೆಗಳೇ ಇಲ್ಲ, ಕೃಷಿ ನಾಶ, ಮುಚ್ಚಿದ ಶಾಲೆ ಸೇರಿದಂತೆ ಅಲ್ಲಿನ ಜನರ ಇಂದಿನ ಬದುಕು ದರ್ಶನವಾಗಿದೆ. ಈಗ ಮುಂದಿನ ಸ್ಥಿತಿಯ ಬಗ್ಗೆ ಯೋಚಿಸಿದರೆ ಭಯವಾಗುತ್ತಿದೆ. ಆ ಜನರಿಗೆ ನಿತ್ಯವೂ ಭಯವಾದರೆ ಮೊಣ್ಣಂಗೇರಿಯ ಆ ರಸ್ತೆಯಲ್ಲಿ ಓಡಾಡಿದರೆ ಎದೆ ಢವ ಢವ ಎನ್ನುತ್ತದೆ. ಆ ಬಂಡೆಗಳು ಈಗ ಬೀಳುತ್ತೋ ಮತ್ತೆ ಬೀಳುತ್ತೋ ಎನ್ನುವ ಸ್ಥಿತಿ ಇದೆ. ಈ ನಡುವೆ ಸಾಕಷ್ಟು ನೀರು ಹರಿಯುತ್ತಿದೆ ಅಲ್ಲಿ, ಆದರೆ ಆ ನೀರು ಅಲ್ಲಿನ ಜನರಿಗೆ ಈಗ ಉಪಯೋಗಕ್ಕೆ ಬರುತ್ತಿಲ್ಲ. ತೋಟ, ಮನೆ ಎತ್ತರದಲ್ಲಾದರೆ , ನೀರು ಕೆಳಭಾಗದಲ್ಲಿ ಹರಿಯುತ್ತಿದೆ. ಅದರ ದೃಶ್ಯ ಹೀಗಿದೆ….

Advertisement

 

Advertisement

 

ಕಳೆದ ಬಾರಿಯ ಪ್ರಳಯದ ನಂತರ ರಸ್ತೆ ದುರಸ್ತಿಯಾಗಿದೆ. ಇದು ಇಲ್ಲಿನ ಜನರಿಗೆ ಪ್ರಯೋಜನವಾಗಿದೆ. ಆದರೆ ಅದಕ್ಕಿಂತಲೂ ಭಯಾನಕ ಸ್ಥಿತಿ , ಈ ವರ್ಷ ಹೇಗೆ ಎಂದು ? ಒಂದೆರಡು ಮಳೆ ಬಿದ್ದರೆ ಭಯ ಶುರುವಾಗುತ್ತದೆ.  ಗುಡ್ಡದ ಮಣ್ಣು ಕುಸಿಯುತ್ತದೆ, ಕಲ್ಲುಗಳು ಬೀಳುತ್ತದೆ. ಎರಡು ಕಲ್ಲುಗಳು ಉಜ್ಜಿಕೊಂಡು ಬೀಳುವ ವೇಳೆ ದೊಡ್ಡದಾದ ಸದ್ದು ಕೇಳುತ್ತದೆ. ಮಳೆ ಬಂದಾಗ ನೀರು ಹೆಚ್ಚಾಗಿ ಬಂದು  ಸಡಿಲವಾಗಿರುವ ಮಣ್ಣು ಕೊರೆದು ಹೋದಾಗ ಕಲ್ಲುಗಳೂ ಆಧಾರ ಕಳೆದುಕೊಂಡು ಬೀಳುತ್ತವೆ. ಹೀಗಾಗಿ ಭಯ ಎಂದು ಹೇಳುತ್ತಾರೆ ಮೊಣ್ಣಂಗೇರಿಯ ಸತೀಶ್ ನಾಯ್ಕ್.

Advertisement

 

Advertisement

ಈ ಬಾರಿಯ ಮಳೆಗಾಲದ ಮುನ್ನ ಸೂಕ್ತ ಮುಂಜಾಗ್ರತಾ ಕ್ರಮವಾಗಬೇಕು. ಈಗಿರುವ ಜನರಿಗೆ ಸೂಕ್ತ ರಕ್ಷಣೆ ಬೇಕು ಎನ್ನುವುದು ಅಲ್ಲಿಗೆ ಹೋದ ಯಾರು ಬೇಕಾದರೂ ಹೇಳಬಹುದು. ಇದನ್ನು ಅಧಿಕಾರಿಗಳು ಈಗಲೇ ಗಮನಿಸಬೇಕು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

4 hours ago

ಅಡಿಕೆ ಎಲೆಚುಕ್ಕಿ ರೋಗ | ಸರ್ಕಾರದಿಂದ ಪ್ರತ್ಯೇಕ ಪರಿಹಾರ ಇಲ್ಲ | ಡಿಸೀಸ್‌ ಫಾರ್ಕಾಸ್ಟ್‌ ಮಾಡಲು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಒತ್ತಾಯ |

ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್‌ ಫಾರ್ಕಾಸ್ಟ್ ಅಂದರೆ ಯಾವ…

11 hours ago

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

12 hours ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

13 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

2 days ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

2 days ago