ಮೊಣ್ಣಂಗೇರಿ: ಕಳೆದ ಎರಡು ದಿನಗಳಿಂದ ಮಡಿಕೇರಿ ಪ್ರದೇಶದಲ್ಲಿ ಭಾರಿ ಮಳೆಯಾಗಿತ್ತು. ಈ ಸಂದರ್ಭ ವಿವಿದೆಡೆ ಗುಡ್ಡ ಕುಸಿತವಾಗಿತ್ತು. ಇದೇ ವೇಳೆ ಮೊಣ್ಣಂಗೇರಿ ಪ್ರದೇಶದಲ್ಲೂ ಕುಸಿತವಾಗಿ ಸಂಚಾರಕ್ಕೆ ಅಡ್ಡಿಯಾಗಿತ್ತು. ತಕ್ಷಣವೇ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ ನಡೆದಿದೆ. ಈಗ ವಾಹನ ಸಂಚಾರ ಆರಂಭಗೊಂಡಿದ್ದು ಜನರಿಗೆ ತೊಂದರೆಯಾಗದಂತೆ ಆಡಳಿತವುತಕ್ಷಣ ಕ್ರಮ ಕೈಗೊಂಡಿದೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…
ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ…
ಮುಂಗಾರು ಮಳೆ ಆರಂಭವಾಯಿತು. ಈ ಬಾರಿ ನಿರೀಕ್ಷೆಗೂ ಮುನ್ನವೇ ಮುಂಗಾರು ಬಂದಿದೆ. ಮುಂಗಾರು…