ಮೊಣ್ಣಂಗೇರಿ: ಕಳೆದ ಎರಡು ದಿನಗಳಿಂದ ಮಡಿಕೇರಿ ಪ್ರದೇಶದಲ್ಲಿ ಭಾರಿ ಮಳೆಯಾಗಿತ್ತು. ಈ ಸಂದರ್ಭ ವಿವಿದೆಡೆ ಗುಡ್ಡ ಕುಸಿತವಾಗಿತ್ತು. ಇದೇ ವೇಳೆ ಮೊಣ್ಣಂಗೇರಿ ಪ್ರದೇಶದಲ್ಲೂ ಕುಸಿತವಾಗಿ ಸಂಚಾರಕ್ಕೆ ಅಡ್ಡಿಯಾಗಿತ್ತು. ತಕ್ಷಣವೇ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ ನಡೆದಿದೆ. ಈಗ ವಾಹನ ಸಂಚಾರ ಆರಂಭಗೊಂಡಿದ್ದು ಜನರಿಗೆ ತೊಂದರೆಯಾಗದಂತೆ ಆಡಳಿತವುತಕ್ಷಣ ಕ್ರಮ ಕೈಗೊಂಡಿದೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…