ಮೊಣ್ಣಂಗೇರಿ: ಕಳೆದ ಎರಡು ದಿನಗಳಿಂದ ಮಡಿಕೇರಿ ಪ್ರದೇಶದಲ್ಲಿ ಭಾರಿ ಮಳೆಯಾಗಿತ್ತು. ಈ ಸಂದರ್ಭ ವಿವಿದೆಡೆ ಗುಡ್ಡ ಕುಸಿತವಾಗಿತ್ತು. ಇದೇ ವೇಳೆ ಮೊಣ್ಣಂಗೇರಿ ಪ್ರದೇಶದಲ್ಲೂ ಕುಸಿತವಾಗಿ ಸಂಚಾರಕ್ಕೆ ಅಡ್ಡಿಯಾಗಿತ್ತು. ತಕ್ಷಣವೇ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ ನಡೆದಿದೆ. ಈಗ ವಾಹನ ಸಂಚಾರ ಆರಂಭಗೊಂಡಿದ್ದು ಜನರಿಗೆ ತೊಂದರೆಯಾಗದಂತೆ ಆಡಳಿತವುತಕ್ಷಣ ಕ್ರಮ ಕೈಗೊಂಡಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…