ಮೊಣ್ಣಂಗೇರಿ: ಕಳೆದ ಎರಡು ದಿನಗಳಿಂದ ಮಡಿಕೇರಿ ಪ್ರದೇಶದಲ್ಲಿ ಭಾರಿ ಮಳೆಯಾಗಿತ್ತು. ಈ ಸಂದರ್ಭ ವಿವಿದೆಡೆ ಗುಡ್ಡ ಕುಸಿತವಾಗಿತ್ತು. ಇದೇ ವೇಳೆ ಮೊಣ್ಣಂಗೇರಿ ಪ್ರದೇಶದಲ್ಲೂ ಕುಸಿತವಾಗಿ ಸಂಚಾರಕ್ಕೆ ಅಡ್ಡಿಯಾಗಿತ್ತು. ತಕ್ಷಣವೇ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ ನಡೆದಿದೆ. ಈಗ ವಾಹನ ಸಂಚಾರ ಆರಂಭಗೊಂಡಿದ್ದು ಜನರಿಗೆ ತೊಂದರೆಯಾಗದಂತೆ ಆಡಳಿತವುತಕ್ಷಣ ಕ್ರಮ ಕೈಗೊಂಡಿದೆ.
ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.
ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…
ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್…
ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.
ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…