ಸಂಪಾಜೆ: ಮೊಣ್ಣಂಗೇರಿ ಬಳಿ ಸಾಮಾನ್ಯವಾಗಿ ಬರೆ ಜರಿದಿದ್ದು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ. ಎರಡು ದಿನಗಳ ಹಿಂದೆ ಮೊಣ್ಣಂಗೇರಿ ಒಳರಸ್ತೆಯಲ್ಲಿ ಬರೆ ಜರಿದಿತ್ತು. ಇದು ಸಾಮಾನ್ಯವಾಗಿ ಕಂಡುಬರುತ್ತದೆ. ಈಗ ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳೀಯ ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ತಪ್ಪು ಸಂದೇಶ ಈ ಮೂಲಕ ಹೋಗದಂತೆ ಮನವಿ ಮಾಡಲಾಗಿದೆ. ಜನರನ್ನು ಭಯಗೊಳಿಸುವ ಅಥವಾ ತಪ್ಪು ಮಾಹಿತಿ ಹರಡುವ ಉದ್ದೇಶವೂ ಇಲ್ಲ. ಆದರೆ ನಮ್ಮ ನ್ಯೂಸ್ ಲಿಂಕ್ ಉಪಯೋಗಿಸಿ ವಾಸ್ತವನ್ನು ತಿರುಚಿ ತಪ್ಪು ಸಂದೇಶ ರವಾನೆ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಸುಳ್ಯನ್ಯೂಸ್.ಕಾಂ ಈ ಬಗ್ಗೆ ವಿಷಾದ ವ್ಯಕ್ತಪಡಿಸುತ್ತದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…