Advertisement
ರಾಷ್ಟ್ರೀಯ

ಮೊದಲ ಟೆಸ್ಟ್ ಪಂದ್ಯದಲ್ಲಿ ಗೆಲುವು ಕಂಡ ಟೀಂ ಇಂಡಿಯಾ

Share

ವಿಶಾಖಪಟ್ಟಣ: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲನೇ ಟೆಸ್ಟ್‌ ಪಂದ್ಯದಲ್ಲಿ ಭಾರತ 203 ರನ್ ಗಳ ಬೃಹತ್ ಗೆಲುವು ಸಾಧಿಸಿದೆ.

ಡಾ.ವೈ.ಎಸ್ ರಾಜಶೇಖರ್ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲನೇ ಟೆಸ್ಟ್‌ ಪಂದ್ಯದ ಮೊದಲ ಇನ್ನಿಂಗ್ಸ್ ಪ್ರಾರಂಭಿಸಿದ್ದ ಟೀಂ ಇಂಡಿಯಾ 502 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ್ದ ಆಫ್ರಿಕಾ 431 ರನ್ ಗಳಿಗೆ ಆಲೌಟ್ ಆಯಿತು. ನಂತರ 71 ರನ್ ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ಟೀಂ ಇಂಡಿಯಾ 323 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡು ಆಫ್ರಿಕಾಗೆ 395 ರನ್ ಗಳ ಗುರಿ ನೀಡಿತ್ತು.  ಕೊನೆಯ ದಿನ ಈ ಬೃಹತ್ ಮೊತ್ತ ಬೆನ್ನಟ್ಟಿದ ಆಫ್ರಿಕಾಗೆ ಟೀಂ ಇಂಡಿಯಾ ಬೌಲರ್ ಗಳು ಶಾಕ್ ನೀಡಿದರು. ಕೇವಲ 191 ರನ್ ಗಳಿಗೆ ಆಫ್ರಿಕಾ ತಂಡವನ್ನು ಆಲೌಟ್ ಮಾಡಿದ್ದು ಇದರೊಂದಿಗೆ ಭಾರತ 203 ರನ್ ಗಳ ಬೃಹತ್ ಗೆಲುವು ಸಾಧಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

45 minutes ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

1 hour ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

9 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

14 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

15 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago