Exclusive - Mirror Hunt

ಮೋದಿ ಪ್ರಮಾಣವಚನ ಸಂಭ್ರಮ : ಸುಳ್ಯದಲ್ಲಿ ಹಂಚಲು ಸಿದ್ಧವಾಗಿದೆ 10 ಸಾವಿರ ಲಡ್ಡು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಎರಡನೇ ಬಾರಿ ಪ್ರಮಾನ ವಚನ ಸ್ವೀಕಾರ ಹಾಗೂ  ಎರಡನೇ ಬಾರಿ ಎನ್.ಡಿ.ಎ ಸರಕಾರ ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರಕ್ಕೇರುವ ಸಂಭ್ರಮವನ್ನು ಆಚರಿಸಲು ಸುಳ್ಯದಲ್ಲೂ ಕಾರ್ಯಕರ್ತರು, ಅಭಿಮಾನಿಗಳು ಸಿದ್ಧತೆ ನಡೆಸಿದ್ದಾರೆ.

Advertisement

 

 

Advertisement

 

Advertisement

ಸಾರ್ವಜನಿಕರಿಗೆ ವಿತರಿಸಲು 10 ಸಾವಿರ ಲಡ್ಡು ಸಿದ್ಧಪಡಿಸಲಾಗಿದೆ. ಮೂರು ಸಾವಿರ ಚಹಾ ವಿತರಣೆ ನಡೆಯಲಿದೆ. ಮೋದಿ ಅಭಿಮಾನಿಗಳಾದ ದಿನೇಶ್ ಎ‌.ಎಸ್.ನೇತೃತ್ವದ ಅಮ್ಮ ಫ್ಲವರ್ ಸ್ಟಾಲ್, ಹರಿಪ್ರಸಾದ್ ಅವರ ಕೀರ್ತನ್ ಕೆಟರರ್ಸ್, ಸತ್ಯಪ್ರಸಾದ್ ಅವರ ಜ್ಯೋತಿ ಫ್ಲವರ್ ಸ್ಟಾಲ್, ರಾಂಪ್ರಸಾದ್ ಅವರ ಪೂರ್ಣಿಮಾ ಟ್ರಾವೆಲ್ಸ್ ಜಂಟಿಯಾಗಿ ಸಂಜೆ ಲಡ್ಡು ಮತ್ತು ಚಹಾ ವಿತರಿಸುವರು. ಇದಕ್ಕಾಗಿ ಕಳೆದ ಎರಡು ದಿನಗಳಿಂದ 11 ಮಂದಿ ಸೇರಿ ಹತ್ತು ಸಾವಿರ ಲಡ್ಡು ತಯಾರಿಸಿದ್ದಾರೆ. 2014ರಲ್ಲಿ ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೇರಿದ ಸಂದರ್ಭದಲ್ಲಿ ಇವರು ಇಡೀ ನಗರದಲ್ಲಿ 15 ಸಾವಿರ ಲಡ್ಡು ಹಂಚಿದ್ದರು.

ಮೋದಿಯವರು ಮತ್ತೆ ಪ್ರಧಾನಿಯಾಗಿ ಅಧಿಕ್ಕಾರಕ್ಕೇರುವುದು ತುಂಬಾ ಖುಷಿ ಕೊಟ್ಟಿದೆ. ಆದುದರಿಂದ ಎಲ್ಲರಿಗೂ ಸಿಹಿ ನೀಡಿ ಸಂಭ್ರಮ ಹಚ್ಚಿಕೊಳ್ಳಬೇಕು ಎಂಬ ನೆಲೆಯಲ್ಲಿ ಲಡ್ಡು ಹಂಚಲಾಗುವುದು” ಎಂದು ಜ್ಯೋತಿ ಫ್ಲವರ್ ಸ್ಟಾಲ್ ನ ಸತ್ಯಪ್ರಸಾದ್ ಸುಳ್ಯನ್ಯೂಸ್.ಕಾಂ ಗೆ ತಿಳಿಸಿದ್ದಾರೆ.

 

 

Advertisement

 

 

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-08-2025 | ಮಲೆನಾಡು-ಕರಾವಳಿಯಲ್ಲಿ ಉತ್ತಮ ಮಳೆ | ಆ.20 ರ ನಂತರ ಮಳೆ ಹೇಗೆ..?

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ, ಒಡಿಶಾ ಕರಾವಳಿಯಲ್ಲಿ ಇದ್ದು, ಆಗಸ್ಟ್ 20,21ರಂದು ಗುಜರಾತ್…

8 minutes ago

ಹೊಸರುಚಿ | ಹಲಸಿನ ಹಣ್ಣಿನ ಬಜ್ಜಿ

ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

4 hours ago

ಎತ್ತಿನಹೊಳೆ ಯೋಜನೆಯಡಿ ವಿವಿಧ ಜಿಲ್ಲೆಗಳಿಗೆ ನೀರು ತುಂಬಿಸುವ ಚಿಂತನೆ

ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು…

4 hours ago

ದೇಶದ ಉತ್ಪನ್ನಗಳನ್ನು ಬಳಸಲು ರೈತರ ಸಂಕಲ್ಪ

ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ…

4 hours ago

ಹವಾಮಾನ ವರದಿ | 15-08-2025 | ಸದ್ಯ ಸಾಮಾನ್ಯ ಮಳೆ, ಆ.20 ರ ನಂತರ ಮಳೆ ಕಡಿಮೆ

ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…

1 day ago

ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!

ಗ್ರಾಮೀಣ ಮಟ್ಟದ ಆರ್ಥಿಕ‌ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…

1 day ago