Advertisement
Exclusive - Mirror Hunt

ಮೋದಿ ಪ್ರಮಾಣವಚನ ಸಂಭ್ರಮ : ಸುಳ್ಯದಲ್ಲಿ ಹಂಚಲು ಸಿದ್ಧವಾಗಿದೆ 10 ಸಾವಿರ ಲಡ್ಡು

Share

ಸುಳ್ಯ: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಎರಡನೇ ಬಾರಿ ಪ್ರಮಾನ ವಚನ ಸ್ವೀಕಾರ ಹಾಗೂ  ಎರಡನೇ ಬಾರಿ ಎನ್.ಡಿ.ಎ ಸರಕಾರ ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರಕ್ಕೇರುವ ಸಂಭ್ರಮವನ್ನು ಆಚರಿಸಲು ಸುಳ್ಯದಲ್ಲೂ ಕಾರ್ಯಕರ್ತರು, ಅಭಿಮಾನಿಗಳು ಸಿದ್ಧತೆ ನಡೆಸಿದ್ದಾರೆ.

 

 

 

ಸಾರ್ವಜನಿಕರಿಗೆ ವಿತರಿಸಲು 10 ಸಾವಿರ ಲಡ್ಡು ಸಿದ್ಧಪಡಿಸಲಾಗಿದೆ. ಮೂರು ಸಾವಿರ ಚಹಾ ವಿತರಣೆ ನಡೆಯಲಿದೆ. ಮೋದಿ ಅಭಿಮಾನಿಗಳಾದ ದಿನೇಶ್ ಎ‌.ಎಸ್.ನೇತೃತ್ವದ ಅಮ್ಮ ಫ್ಲವರ್ ಸ್ಟಾಲ್, ಹರಿಪ್ರಸಾದ್ ಅವರ ಕೀರ್ತನ್ ಕೆಟರರ್ಸ್, ಸತ್ಯಪ್ರಸಾದ್ ಅವರ ಜ್ಯೋತಿ ಫ್ಲವರ್ ಸ್ಟಾಲ್, ರಾಂಪ್ರಸಾದ್ ಅವರ ಪೂರ್ಣಿಮಾ ಟ್ರಾವೆಲ್ಸ್ ಜಂಟಿಯಾಗಿ ಸಂಜೆ ಲಡ್ಡು ಮತ್ತು ಚಹಾ ವಿತರಿಸುವರು. ಇದಕ್ಕಾಗಿ ಕಳೆದ ಎರಡು ದಿನಗಳಿಂದ 11 ಮಂದಿ ಸೇರಿ ಹತ್ತು ಸಾವಿರ ಲಡ್ಡು ತಯಾರಿಸಿದ್ದಾರೆ. 2014ರಲ್ಲಿ ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೇರಿದ ಸಂದರ್ಭದಲ್ಲಿ ಇವರು ಇಡೀ ನಗರದಲ್ಲಿ 15 ಸಾವಿರ ಲಡ್ಡು ಹಂಚಿದ್ದರು.

ಮೋದಿಯವರು ಮತ್ತೆ ಪ್ರಧಾನಿಯಾಗಿ ಅಧಿಕ್ಕಾರಕ್ಕೇರುವುದು ತುಂಬಾ ಖುಷಿ ಕೊಟ್ಟಿದೆ. ಆದುದರಿಂದ ಎಲ್ಲರಿಗೂ ಸಿಹಿ ನೀಡಿ ಸಂಭ್ರಮ ಹಚ್ಚಿಕೊಳ್ಳಬೇಕು ಎಂಬ ನೆಲೆಯಲ್ಲಿ ಲಡ್ಡು ಹಂಚಲಾಗುವುದು” ಎಂದು ಜ್ಯೋತಿ ಫ್ಲವರ್ ಸ್ಟಾಲ್ ನ ಸತ್ಯಪ್ರಸಾದ್ ಸುಳ್ಯನ್ಯೂಸ್.ಕಾಂ ಗೆ ತಿಳಿಸಿದ್ದಾರೆ.

 

 

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

6 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

10 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

1 day ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

1 day ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 day ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago