Advertisement
Exclusive - Mirror Hunt

ಮೋದಿ ಪ್ರಮಾಣವಚನ ಸಂಭ್ರಮ : ಸುಳ್ಯದಲ್ಲಿ ಹಂಚಲು ಸಿದ್ಧವಾಗಿದೆ 10 ಸಾವಿರ ಲಡ್ಡು

Share

ಸುಳ್ಯ: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಎರಡನೇ ಬಾರಿ ಪ್ರಮಾನ ವಚನ ಸ್ವೀಕಾರ ಹಾಗೂ  ಎರಡನೇ ಬಾರಿ ಎನ್.ಡಿ.ಎ ಸರಕಾರ ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರಕ್ಕೇರುವ ಸಂಭ್ರಮವನ್ನು ಆಚರಿಸಲು ಸುಳ್ಯದಲ್ಲೂ ಕಾರ್ಯಕರ್ತರು, ಅಭಿಮಾನಿಗಳು ಸಿದ್ಧತೆ ನಡೆಸಿದ್ದಾರೆ.

 

 

 

ಸಾರ್ವಜನಿಕರಿಗೆ ವಿತರಿಸಲು 10 ಸಾವಿರ ಲಡ್ಡು ಸಿದ್ಧಪಡಿಸಲಾಗಿದೆ. ಮೂರು ಸಾವಿರ ಚಹಾ ವಿತರಣೆ ನಡೆಯಲಿದೆ. ಮೋದಿ ಅಭಿಮಾನಿಗಳಾದ ದಿನೇಶ್ ಎ‌.ಎಸ್.ನೇತೃತ್ವದ ಅಮ್ಮ ಫ್ಲವರ್ ಸ್ಟಾಲ್, ಹರಿಪ್ರಸಾದ್ ಅವರ ಕೀರ್ತನ್ ಕೆಟರರ್ಸ್, ಸತ್ಯಪ್ರಸಾದ್ ಅವರ ಜ್ಯೋತಿ ಫ್ಲವರ್ ಸ್ಟಾಲ್, ರಾಂಪ್ರಸಾದ್ ಅವರ ಪೂರ್ಣಿಮಾ ಟ್ರಾವೆಲ್ಸ್ ಜಂಟಿಯಾಗಿ ಸಂಜೆ ಲಡ್ಡು ಮತ್ತು ಚಹಾ ವಿತರಿಸುವರು. ಇದಕ್ಕಾಗಿ ಕಳೆದ ಎರಡು ದಿನಗಳಿಂದ 11 ಮಂದಿ ಸೇರಿ ಹತ್ತು ಸಾವಿರ ಲಡ್ಡು ತಯಾರಿಸಿದ್ದಾರೆ. 2014ರಲ್ಲಿ ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೇರಿದ ಸಂದರ್ಭದಲ್ಲಿ ಇವರು ಇಡೀ ನಗರದಲ್ಲಿ 15 ಸಾವಿರ ಲಡ್ಡು ಹಂಚಿದ್ದರು.

ಮೋದಿಯವರು ಮತ್ತೆ ಪ್ರಧಾನಿಯಾಗಿ ಅಧಿಕ್ಕಾರಕ್ಕೇರುವುದು ತುಂಬಾ ಖುಷಿ ಕೊಟ್ಟಿದೆ. ಆದುದರಿಂದ ಎಲ್ಲರಿಗೂ ಸಿಹಿ ನೀಡಿ ಸಂಭ್ರಮ ಹಚ್ಚಿಕೊಳ್ಳಬೇಕು ಎಂಬ ನೆಲೆಯಲ್ಲಿ ಲಡ್ಡು ಹಂಚಲಾಗುವುದು” ಎಂದು ಜ್ಯೋತಿ ಫ್ಲವರ್ ಸ್ಟಾಲ್ ನ ಸತ್ಯಪ್ರಸಾದ್ ಸುಳ್ಯನ್ಯೂಸ್.ಕಾಂ ಗೆ ತಿಳಿಸಿದ್ದಾರೆ.

 

 

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

37 minutes ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

51 minutes ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago