ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾರಣಾಸಿಯಲ್ಲಿ ಸ್ಫರ್ಧೆ ಮಾಡಿದ್ದ ಕನ್ನಡಿಗ, ಸುಳ್ಯದ ಪತ್ರಕರ್ತ , ಸುದ್ದಿಬಿಡುಗಡೆ ಪತ್ರಿಕೆ ಸಂಪಾದಕ ಡಾ.ಯು.ಪಿ.ಶಿವಾನಂದ ಅವರ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಸುದ್ದಿಬಿಡುಗಡೆ ಪತ್ರಿಕೆ ಸಂಪಾದಕ ಡಾ.ಯು.ಪಿ.ಶಿವಾನಂದ ಅವರು ಪ್ರಧಾನಿ ಅಭ್ಯರ್ಥಿಗಳ ವಿರುದ್ಧ “ಹಳ್ಳಿಯಿಂದ ದಿಲ್ಲಿಗೆ ಅಧಿಕಾರ ” ಎಂಬ ಹಿನ್ನೆಲೆಯಲ್ಲಿ ಹೋರಾಟದ ಉದ್ದೇಶದಿಂದ ಸ್ಫರ್ಧೆ ಮಾಡಿದ್ದರು. ಇದೀಗ ವಾರಣಾಸಿಯಲ್ಲಿ ಡಾ.ಶಿವಾನಂದ ಅವರ ನಾಮಪತ್ರ ತಿರಸ್ಕೃತಗೊಂಡಿದ್ದು, ಈ ಬಗ್ಗೆ ಅಪೀಲು ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಮೇಠಿಯಲ್ಲಿ ಸಲ್ಲಿಸಿದ ನಾಮಪತ್ರ ಸ್ವೀಕಾರಗೊಂಡಿದೆ.
ಇದೀಗ ನಾಮಪತ್ರ ತಿರಸ್ಕಾರದ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…