ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾರಣಾಸಿಯಲ್ಲಿ ಸ್ಫರ್ಧೆ ಮಾಡಿದ್ದ ಕನ್ನಡಿಗ, ಸುಳ್ಯದ ಪತ್ರಕರ್ತ , ಸುದ್ದಿಬಿಡುಗಡೆ ಪತ್ರಿಕೆ ಸಂಪಾದಕ ಡಾ.ಯು.ಪಿ.ಶಿವಾನಂದ ಅವರ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಸುದ್ದಿಬಿಡುಗಡೆ ಪತ್ರಿಕೆ ಸಂಪಾದಕ ಡಾ.ಯು.ಪಿ.ಶಿವಾನಂದ ಅವರು ಪ್ರಧಾನಿ ಅಭ್ಯರ್ಥಿಗಳ ವಿರುದ್ಧ “ಹಳ್ಳಿಯಿಂದ ದಿಲ್ಲಿಗೆ ಅಧಿಕಾರ ” ಎಂಬ ಹಿನ್ನೆಲೆಯಲ್ಲಿ ಹೋರಾಟದ ಉದ್ದೇಶದಿಂದ ಸ್ಫರ್ಧೆ ಮಾಡಿದ್ದರು. ಇದೀಗ ವಾರಣಾಸಿಯಲ್ಲಿ ಡಾ.ಶಿವಾನಂದ ಅವರ ನಾಮಪತ್ರ ತಿರಸ್ಕೃತಗೊಂಡಿದ್ದು, ಈ ಬಗ್ಗೆ ಅಪೀಲು ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಮೇಠಿಯಲ್ಲಿ ಸಲ್ಲಿಸಿದ ನಾಮಪತ್ರ ಸ್ವೀಕಾರಗೊಂಡಿದೆ.
ಇದೀಗ ನಾಮಪತ್ರ ತಿರಸ್ಕಾರದ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…