ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾರಣಾಸಿಯಲ್ಲಿ ಸ್ಫರ್ಧೆ ಮಾಡಿದ್ದ ಕನ್ನಡಿಗ, ಸುಳ್ಯದ ಪತ್ರಕರ್ತ , ಸುದ್ದಿಬಿಡುಗಡೆ ಪತ್ರಿಕೆ ಸಂಪಾದಕ ಡಾ.ಯು.ಪಿ.ಶಿವಾನಂದ ಅವರ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಸುದ್ದಿಬಿಡುಗಡೆ ಪತ್ರಿಕೆ ಸಂಪಾದಕ ಡಾ.ಯು.ಪಿ.ಶಿವಾನಂದ ಅವರು ಪ್ರಧಾನಿ ಅಭ್ಯರ್ಥಿಗಳ ವಿರುದ್ಧ “ಹಳ್ಳಿಯಿಂದ ದಿಲ್ಲಿಗೆ ಅಧಿಕಾರ ” ಎಂಬ ಹಿನ್ನೆಲೆಯಲ್ಲಿ ಹೋರಾಟದ ಉದ್ದೇಶದಿಂದ ಸ್ಫರ್ಧೆ ಮಾಡಿದ್ದರು. ಇದೀಗ ವಾರಣಾಸಿಯಲ್ಲಿ ಡಾ.ಶಿವಾನಂದ ಅವರ ನಾಮಪತ್ರ ತಿರಸ್ಕೃತಗೊಂಡಿದ್ದು, ಈ ಬಗ್ಗೆ ಅಪೀಲು ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಮೇಠಿಯಲ್ಲಿ ಸಲ್ಲಿಸಿದ ನಾಮಪತ್ರ ಸ್ವೀಕಾರಗೊಂಡಿದೆ.
ಇದೀಗ ನಾಮಪತ್ರ ತಿರಸ್ಕಾರದ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…