ದೆಹಲಿ: ಜೈಶ್ ಎ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ನನ್ನು ಜಾಗತಿಕ ಭಯೋತ್ಪಾದಕ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಘೋಷಿಸಿದೆ. ಈ ಮೂಲಕ ಭಾರತಕ್ಕೆ ರಾಜತಾಂತ್ರಿಕ ಗೆಲುವು ಸಿಕ್ಕಿದೆ.
ಈ ಬೇಡಿಕೆಯನ್ನು ಭಾರತ ಕಳೆದ ಕೆಲವು ಸಮಯಗಳಿಂದ ಮಂಡಿಸುತ್ತಾ ಬಂದಿತ್ತು. ಆದರೆ ಇದಕ್ಕೆ ಕೆಲವು ದೇಶಗಳು ವಿರೋಧ ವ್ಯಕ್ತಪಡಿಸುತ್ತಿದ್ದವು. ಭಾರತ ಹಾಗೂ ವಿಶ್ವದ ಇತರ ರಾಷ್ಟ್ರಗಳ ಒತ್ತಡ ಹೆಚ್ಚಿದ ಹಿನ್ನೆಲೆಯಲ್ಲಿ ಇದೀಗ ಜಾಗತಿಕ ಭಯೋತ್ಪಾದಕ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಘೋಷಿಸಿದೆ. ಇದು ಭಾರತದ ರಾಜತಾಂತ್ರಿಕ ಗೆಲುವು ಎಂದು ವಿಶ್ಲೇಷಿಸಲಾಗುತ್ತಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…