ದೆಹಲಿ: ಜೈಶ್ ಎ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ನನ್ನು ಜಾಗತಿಕ ಭಯೋತ್ಪಾದಕ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಘೋಷಿಸಿದೆ. ಈ ಮೂಲಕ ಭಾರತಕ್ಕೆ ರಾಜತಾಂತ್ರಿಕ ಗೆಲುವು ಸಿಕ್ಕಿದೆ.
ಈ ಬೇಡಿಕೆಯನ್ನು ಭಾರತ ಕಳೆದ ಕೆಲವು ಸಮಯಗಳಿಂದ ಮಂಡಿಸುತ್ತಾ ಬಂದಿತ್ತು. ಆದರೆ ಇದಕ್ಕೆ ಕೆಲವು ದೇಶಗಳು ವಿರೋಧ ವ್ಯಕ್ತಪಡಿಸುತ್ತಿದ್ದವು. ಭಾರತ ಹಾಗೂ ವಿಶ್ವದ ಇತರ ರಾಷ್ಟ್ರಗಳ ಒತ್ತಡ ಹೆಚ್ಚಿದ ಹಿನ್ನೆಲೆಯಲ್ಲಿ ಇದೀಗ ಜಾಗತಿಕ ಭಯೋತ್ಪಾದಕ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಘೋಷಿಸಿದೆ. ಇದು ಭಾರತದ ರಾಜತಾಂತ್ರಿಕ ಗೆಲುವು ಎಂದು ವಿಶ್ಲೇಷಿಸಲಾಗುತ್ತಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…