Advertisement

ಮೌಲ್ಯಮಾಪಕರ ಎಡವಟ್ಟು , ವಿದ್ಯಾರ್ಥಿನಿಗೆ 50 ಅಂಕ ನಷ್ಟ…!

Share

ಸುಳ್ಯ:ಮೌಲ್ಯಮಾಪಕರ ಎಡವಟ್ಟಿನಿಂದ ಸುಳ್ಯ ಮಿತ್ತಡ್ಕ ರೋಟರಿ ಶಾಲಾ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಯುಕ್ತಾ ಅವರಿಗೆ 50 ಅಂಕ ಕಡಿಮೆಯಾಗಿತ್ತು. ಹಾಗಿದ್ದರೂ ಪೂರ್ತಿ ಅಂಕ ಸಿಗದೆ ವಿದ್ಯಾರ್ಥಿನಿ ಮತ್ತೆ ಸಂಕಷ್ಟ ಪಟ್ಟಿದ್ದಾಳೆ.

ಮೌಲ್ಯಮಾಪಕರ ಎಡವಟ್ಟಿನಿಂದ ಸುಳ್ಯ ಮಿತ್ತಡ್ಕ ರೋಟರಿ ಶಾಲಾ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಯುಕ್ತಾ ಅವರಿಗೆ ಕಡಿಮೆ ಅಂಕ ದೊರೆತಿದೆ. ಉತ್ತರ ಪತ್ರಿಕೆ ಪರಿಶೀಲಿಸಿದ ಸಂದರ್ಭ ಅಸಲಿ ಕಥೆ ಗೊತ್ತಾಗಿದೆ. ಕೇರ್ಪಳ ನಿವಾಸಿ ಸೋಮನಾಥ ಅವರ ಪುತ್ರಿ ಯುಕ್ತಾ ಕನ್ನಡ ಹೊರತುಪಡಿಸಿ ಇತರ ವಿಷಯಗಳಲ್ಲಿ ಉತ್ತಮ ಅಂಕ ಪಡೆದಿದ್ದರು. ಕನ್ನಡದಲ್ಲಿ ಹೆಚ್ಚು ಅಂಕ ಬರಬೇಕಿದ್ದ ಕಾರಣ ಹಣ ಪಾವತಿಸಿ ಉತ್ತರಪತ್ರಿಕೆಯ ಛಾಯಾಪ್ರತಿ ತರಿಸಲಾಯಿತು. ಈ ವೇಳೆ 90 ಅಂಕದಷ್ಟು ಈಕೆ ಸರಿ ಉತ್ತರ ಬರೆದಿರುವುದು ಬೆಳಕಿಗೆ ಬಂದಿದೆ. ಇದರಿಂದ ಈಕೆಗೆ 50 ಅಂಕ ನಷ್ಟವಾಗಿದೆ.

ಆದರೆ ಹೆಚ್ಚುವರಿ 50 ಅಂಕವನ್ನುಪೂರ್ತಿ ಸೇರಿಸಲು ಸಾಧ್ಯವಿಲ್ಲ. 6 ಅಂಕವಷ್ಟೇ ಸೇರಿಸಬಹುದು ಎಂದು ಇಲಾಖೆ ಮಾಹಿತಿ ನೀಡಿದೆ ಎಂದು ಆಕೆಯ ಪೋಷಕರು ದೂರಿದ್ದು, ಇದರಿಂದ ಶೇಕಡಾವಾರು ಅಂಕ ಕುಸಿತ ಕಂಡಿದೆ ಎಂದಿದ್ದಾರೆ. ವೈದ್ಯೆಯಾಗುವ ಕನಸು ಕಂಡಿರುವ ಈಕೆ ಸಿಇಟಿ ಮತ್ತು ನೀಟ್ ಪರೀಕ್ಷೆ ಬರೆದಿದ್ದು, 44 ಅಂಕ ನೀಡದಿರುವ ಇಲಾಖೆ ಬಗ್ಗೆ ಅಚ್ಚರಿ ಮೂಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

37 minutes ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

59 minutes ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

16 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago