ಪುತ್ತೂರು: ಯಂಗ್ ಬ್ರಿಗೇಡ್ ದ.ಕ.ಜಿಲ್ಲೆಯ ಪುತ್ತೂರು ಘಟಕದಿಂದ ಅರ್ಹರಿಗೆ ಶುಚಿ, ರುಚಿಯಾದ ಮಧ್ಯಾಹ್ನದ ಮನೆ ಊಟ ತಯಾರಿಸಿ ಪ್ಯಾಕ್ ಮಾಡಿ ಅವರಿದ್ದ ಸ್ಥಳಕ್ಕೆ ಅಂದರೆ ಸರ್ಕಾರಿ ಆಸ್ಪತ್ರೆ ಆರೈಕೆಗೆ ಬಂದವರಿಗೆ, ಬಸ್ ನಿಲ್ದಾಣದಲ್ಲಿ ಇರುವವರಿಗೆ, ಅಂಗಡಿ ಮುಂದೆ ಅಲೆಮಾರಿ ಜೀವನ ನಡೆಸುತ್ತಿರುವವರಿಗೆ ಮಾನವೀಯ ನೆಲೆಯಲ್ಲಿ ಭೇಟಿ ನೀಡಿ ಸೇವೆ ಮಾಡಲಾಯಿತು.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…