ಪುತ್ತೂರು: ಯಂಗ್ ಬ್ರಿಗೇಡ್ ದ.ಕ.ಜಿಲ್ಲೆಯ ಪುತ್ತೂರು ಘಟಕದಿಂದ ಅರ್ಹರಿಗೆ ಶುಚಿ, ರುಚಿಯಾದ ಮಧ್ಯಾಹ್ನದ ಮನೆ ಊಟ ತಯಾರಿಸಿ ಪ್ಯಾಕ್ ಮಾಡಿ ಅವರಿದ್ದ ಸ್ಥಳಕ್ಕೆ ಅಂದರೆ ಸರ್ಕಾರಿ ಆಸ್ಪತ್ರೆ ಆರೈಕೆಗೆ ಬಂದವರಿಗೆ, ಬಸ್ ನಿಲ್ದಾಣದಲ್ಲಿ ಇರುವವರಿಗೆ, ಅಂಗಡಿ ಮುಂದೆ ಅಲೆಮಾರಿ ಜೀವನ ನಡೆಸುತ್ತಿರುವವರಿಗೆ ಮಾನವೀಯ ನೆಲೆಯಲ್ಲಿ ಭೇಟಿ ನೀಡಿ ಸೇವೆ ಮಾಡಲಾಯಿತು.
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…
ಬಹುನಿರೀಕ್ಷಿತ ಆಕ್ಸಿಯಮ್ ಮಿಷನ್-4 ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆ 1ನಿಮಿಷಕ್ಕೆ…
ಕಳೆದ 11 ವರ್ಷಗಳಲ್ಲಿ ದೇಶದ ಬಡತನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಕೇಂದ್ರ…
ಗದಗ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಈ…
ರಾಜ್ಯದ ಮಾವು ಬೆಳೆಗಾರರ ಹಿತ ಕಾಪಾಡುವಂತೆ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ, ಒಡಿಶಾ ಕರಾವಳಿಗೆ ತಲುಪಿರುವ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ…