ಪುತ್ತೂರು: ಯಂಗ್ ಬ್ರಿಗೇಡ್ ದ.ಕ.ಜಿಲ್ಲೆಯ ಪುತ್ತೂರು ಘಟಕದಿಂದ ಅರ್ಹರಿಗೆ ಶುಚಿ, ರುಚಿಯಾದ ಮಧ್ಯಾಹ್ನದ ಮನೆ ಊಟ ತಯಾರಿಸಿ ಪ್ಯಾಕ್ ಮಾಡಿ ಅವರಿದ್ದ ಸ್ಥಳಕ್ಕೆ ಅಂದರೆ ಸರ್ಕಾರಿ ಆಸ್ಪತ್ರೆ ಆರೈಕೆಗೆ ಬಂದವರಿಗೆ, ಬಸ್ ನಿಲ್ದಾಣದಲ್ಲಿ ಇರುವವರಿಗೆ, ಅಂಗಡಿ ಮುಂದೆ ಅಲೆಮಾರಿ ಜೀವನ ನಡೆಸುತ್ತಿರುವವರಿಗೆ ಮಾನವೀಯ ನೆಲೆಯಲ್ಲಿ ಭೇಟಿ ನೀಡಿ ಸೇವೆ ಮಾಡಲಾಯಿತು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…