ಪುತ್ತೂರು: ಯಂಗ್ ಬ್ರಿಗೇಡ್ ದ.ಕ.ಜಿಲ್ಲೆಯ ಪುತ್ತೂರು ಘಟಕದಿಂದ ಅರ್ಹರಿಗೆ ಶುಚಿ, ರುಚಿಯಾದ ಮಧ್ಯಾಹ್ನದ ಮನೆ ಊಟ ತಯಾರಿಸಿ ಪ್ಯಾಕ್ ಮಾಡಿ ಅವರಿದ್ದ ಸ್ಥಳಕ್ಕೆ ಅಂದರೆ ಸರ್ಕಾರಿ ಆಸ್ಪತ್ರೆ ಆರೈಕೆಗೆ ಬಂದವರಿಗೆ, ಬಸ್ ನಿಲ್ದಾಣದಲ್ಲಿ ಇರುವವರಿಗೆ, ಅಂಗಡಿ ಮುಂದೆ ಅಲೆಮಾರಿ ಜೀವನ ನಡೆಸುತ್ತಿರುವವರಿಗೆ ಮಾನವೀಯ ನೆಲೆಯಲ್ಲಿ ಭೇಟಿ ನೀಡಿ ಸೇವೆ ಮಾಡಲಾಯಿತು.
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…