ಪುತ್ತೂರು: ಯಂಗ್ ಬ್ರಿಗೇಡ್ ದ.ಕ.ಜಿಲ್ಲೆಯ ಪುತ್ತೂರು ಘಟಕದಿಂದ ಅರ್ಹರಿಗೆ ಶುಚಿ, ರುಚಿಯಾದ ಮಧ್ಯಾಹ್ನದ ಮನೆ ಊಟ ತಯಾರಿಸಿ ಪ್ಯಾಕ್ ಮಾಡಿ ಅವರಿದ್ದ ಸ್ಥಳಕ್ಕೆ ಅಂದರೆ ಸರ್ಕಾರಿ ಆಸ್ಪತ್ರೆ ಆರೈಕೆಗೆ ಬಂದವರಿಗೆ, ಬಸ್ ನಿಲ್ದಾಣದಲ್ಲಿ ಇರುವವರಿಗೆ, ಅಂಗಡಿ ಮುಂದೆ ಅಲೆಮಾರಿ ಜೀವನ ನಡೆಸುತ್ತಿರುವವರಿಗೆ ಮಾನವೀಯ ನೆಲೆಯಲ್ಲಿ ಭೇಟಿ ನೀಡಿ ಸೇವೆ ಮಾಡಲಾಯಿತು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…