ಸುಳ್ಯ: ಯಕ್ಷಗಾನಕ್ಕೆ ಸಂಬಂಧಿಸಿ ಇದುವರೆಗೆ ಕನ್ನಡದಲ್ಲಿ ಅಥವಾ ಬೇರೆ ಭಾಷೆಗಳಲ್ಲಿ ಪ್ರಕಟವಾಗಿರುವ ಎಲ್ಲಾಕೃತಿಗಳ ಒಂದೊಂದು ಪ್ರತಿಯನ್ನಾದರೂ ಸಂಗ್ರಹಿಸಿ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ಗ್ರಂಥಾಲಯದಲ್ಲಿ ಕಾಪಿಡುವುದಕ್ಕಾಗಿ ಮಾಹಿತಿಗಳನ್ನು ಆಸಕ್ತರಿಂದ, ಕೃತಿಕಾರರಿಂದ, ಪ್ರಕಾಶಕರಿಂದ ಮತ್ತು ಸಹೃದಯಿಗಳಿಂದ ಅಪೇಕ್ಷಿಸಲಾಗಿದೆ ಎಂದು ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ಉಪಾಧ್ಯಕ್ಷ ಡಾ| ರಮಾನಂದ ಬನಾರಿ ತಿಳಿಸಿದ್ದಾರೆ.
ಸಂಪರ್ಕ:
ಡಾ| ರಮಾನಂದ ಬನಾರಿ
ಉಪಾಧ್ಯಕ್ಷರು
ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರ
ಬನಾರಿ ದೇಲಂಪಾಡಿ
ಪಂಜಿಕಲ್ಲು ಪೋಸ್ಟ್ 671543
ಕಾಸರಗೋಡು ಜಿಲ್ಲೆ
———-
ಸಂಪರ್ಕ: 9446297223
ವಾಟ್ಸಪ್: 9497802353
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…