ಸುಳ್ಯ: ಯಕ್ಷಗಾನಕ್ಕೆ ಸಂಬಂಧಿಸಿ ಇದುವರೆಗೆ ಕನ್ನಡದಲ್ಲಿ ಅಥವಾ ಬೇರೆ ಭಾಷೆಗಳಲ್ಲಿ ಪ್ರಕಟವಾಗಿರುವ ಎಲ್ಲಾಕೃತಿಗಳ ಒಂದೊಂದು ಪ್ರತಿಯನ್ನಾದರೂ ಸಂಗ್ರಹಿಸಿ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ಗ್ರಂಥಾಲಯದಲ್ಲಿ ಕಾಪಿಡುವುದಕ್ಕಾಗಿ ಮಾಹಿತಿಗಳನ್ನು ಆಸಕ್ತರಿಂದ, ಕೃತಿಕಾರರಿಂದ, ಪ್ರಕಾಶಕರಿಂದ ಮತ್ತು ಸಹೃದಯಿಗಳಿಂದ ಅಪೇಕ್ಷಿಸಲಾಗಿದೆ ಎಂದು ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ಉಪಾಧ್ಯಕ್ಷ ಡಾ| ರಮಾನಂದ ಬನಾರಿ ತಿಳಿಸಿದ್ದಾರೆ.
ಸಂಪರ್ಕ:
ಡಾ| ರಮಾನಂದ ಬನಾರಿ
ಉಪಾಧ್ಯಕ್ಷರು
ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರ
ಬನಾರಿ ದೇಲಂಪಾಡಿ
ಪಂಜಿಕಲ್ಲು ಪೋಸ್ಟ್ 671543
ಕಾಸರಗೋಡು ಜಿಲ್ಲೆ
———-
ಸಂಪರ್ಕ: 9446297223
ವಾಟ್ಸಪ್: 9497802353
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…