ಬೆಳ್ಳಾರೆ: ಯಕ್ಷಗಾನ ಕರಾವಳಿಯ ಗಂಡುಗಲೆಯಾಗಿದೆ. ದೇವದೈವರುಗಳ ಮಹಿಮೆಯ ಅರಿವನ್ನು ಜನರಿಗೆ ಯಕ್ಷಗಾನ ಕಲೆಯ ಮೂಲಕ ಮೂಡಿಸಬಹುದಾಗಿದೆ. ಯಕ್ಷಗಾನದ ಮೂಲಕ ಸಂಸ್ಕೃತಿ ಉಳಿವು ಸಾಧ್ಯವಾಗುತ್ತದೆ, ಈ ನಿಟ್ಟಿನಲ್ಲಿ ಯಕ್ಷಗಾನವನ್ನು ಯುವಜನಾಂಗದವರು ಉಳಿಸಿಕೊಳ್ಳಬೇಕು ಎಂದು ಐವರ್ನಾಡು ಪ್ರೌಢಶಾಲಾ ಶಿಕ್ಷಕ ಸೂಫಿ.ಸಿ.ಐ ಹೇಳಿದರು.
ಐವರ್ನಾಡು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಯಕ್ಷಗಾನ ತರಬೇತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ತರಬೇತಿಯನ್ನು ಸುಳ್ಯ ತಾಲೂಕು ಶಿಕ್ಷಕರ ಯಕ್ಷಗಾನ ಒಕ್ಕೂಟದ ಅಧ್ಯಕ್ಷ, ತಾಲೂಕು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಲಿಂಗಪ್ಪ ಬೆಳ್ಳಾರೆ ನಡೆಸಿಕೊಡಲಿದ್ದಾರೆ. ವೇದಿಕೆಯಲ್ಲಿ ವಿಜ್ಞಾನ ಶಿಕ್ಷಕ ಚಿದಾನಂದ.ಕೆ ಉಪಸ್ಥಿತರಿದ್ದರು. ಶಿಕ್ಷಕ ನಾರಾಯಣ ಬಿ ಕಾರ್ಯಕ್ರಮ ನಿರೂಪಿಸಿದರು.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…