ಬೆಳ್ಳಾರೆ: ಯಕ್ಷಗಾನ ಕರಾವಳಿಯ ಗಂಡುಗಲೆಯಾಗಿದೆ. ದೇವದೈವರುಗಳ ಮಹಿಮೆಯ ಅರಿವನ್ನು ಜನರಿಗೆ ಯಕ್ಷಗಾನ ಕಲೆಯ ಮೂಲಕ ಮೂಡಿಸಬಹುದಾಗಿದೆ. ಯಕ್ಷಗಾನದ ಮೂಲಕ ಸಂಸ್ಕೃತಿ ಉಳಿವು ಸಾಧ್ಯವಾಗುತ್ತದೆ, ಈ ನಿಟ್ಟಿನಲ್ಲಿ ಯಕ್ಷಗಾನವನ್ನು ಯುವಜನಾಂಗದವರು ಉಳಿಸಿಕೊಳ್ಳಬೇಕು ಎಂದು ಐವರ್ನಾಡು ಪ್ರೌಢಶಾಲಾ ಶಿಕ್ಷಕ ಸೂಫಿ.ಸಿ.ಐ ಹೇಳಿದರು.
ಐವರ್ನಾಡು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಯಕ್ಷಗಾನ ತರಬೇತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ತರಬೇತಿಯನ್ನು ಸುಳ್ಯ ತಾಲೂಕು ಶಿಕ್ಷಕರ ಯಕ್ಷಗಾನ ಒಕ್ಕೂಟದ ಅಧ್ಯಕ್ಷ, ತಾಲೂಕು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಲಿಂಗಪ್ಪ ಬೆಳ್ಳಾರೆ ನಡೆಸಿಕೊಡಲಿದ್ದಾರೆ. ವೇದಿಕೆಯಲ್ಲಿ ವಿಜ್ಞಾನ ಶಿಕ್ಷಕ ಚಿದಾನಂದ.ಕೆ ಉಪಸ್ಥಿತರಿದ್ದರು. ಶಿಕ್ಷಕ ನಾರಾಯಣ ಬಿ ಕಾರ್ಯಕ್ರಮ ನಿರೂಪಿಸಿದರು.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…