ಬೆಳ್ಳಾರೆ: ಯಕ್ಷಗಾನ ಕರಾವಳಿಯ ಗಂಡುಗಲೆಯಾಗಿದೆ. ದೇವದೈವರುಗಳ ಮಹಿಮೆಯ ಅರಿವನ್ನು ಜನರಿಗೆ ಯಕ್ಷಗಾನ ಕಲೆಯ ಮೂಲಕ ಮೂಡಿಸಬಹುದಾಗಿದೆ. ಯಕ್ಷಗಾನದ ಮೂಲಕ ಸಂಸ್ಕೃತಿ ಉಳಿವು ಸಾಧ್ಯವಾಗುತ್ತದೆ, ಈ ನಿಟ್ಟಿನಲ್ಲಿ ಯಕ್ಷಗಾನವನ್ನು ಯುವಜನಾಂಗದವರು ಉಳಿಸಿಕೊಳ್ಳಬೇಕು ಎಂದು ಐವರ್ನಾಡು ಪ್ರೌಢಶಾಲಾ ಶಿಕ್ಷಕ ಸೂಫಿ.ಸಿ.ಐ ಹೇಳಿದರು.
ಐವರ್ನಾಡು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಯಕ್ಷಗಾನ ತರಬೇತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ತರಬೇತಿಯನ್ನು ಸುಳ್ಯ ತಾಲೂಕು ಶಿಕ್ಷಕರ ಯಕ್ಷಗಾನ ಒಕ್ಕೂಟದ ಅಧ್ಯಕ್ಷ, ತಾಲೂಕು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಲಿಂಗಪ್ಪ ಬೆಳ್ಳಾರೆ ನಡೆಸಿಕೊಡಲಿದ್ದಾರೆ. ವೇದಿಕೆಯಲ್ಲಿ ವಿಜ್ಞಾನ ಶಿಕ್ಷಕ ಚಿದಾನಂದ.ಕೆ ಉಪಸ್ಥಿತರಿದ್ದರು. ಶಿಕ್ಷಕ ನಾರಾಯಣ ಬಿ ಕಾರ್ಯಕ್ರಮ ನಿರೂಪಿಸಿದರು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…