ಬೆಳ್ಳಾರೆ: ಯಕ್ಷಗಾನ ಕರಾವಳಿಯ ಗಂಡುಗಲೆಯಾಗಿದೆ. ದೇವದೈವರುಗಳ ಮಹಿಮೆಯ ಅರಿವನ್ನು ಜನರಿಗೆ ಯಕ್ಷಗಾನ ಕಲೆಯ ಮೂಲಕ ಮೂಡಿಸಬಹುದಾಗಿದೆ. ಯಕ್ಷಗಾನದ ಮೂಲಕ ಸಂಸ್ಕೃತಿ ಉಳಿವು ಸಾಧ್ಯವಾಗುತ್ತದೆ, ಈ ನಿಟ್ಟಿನಲ್ಲಿ ಯಕ್ಷಗಾನವನ್ನು ಯುವಜನಾಂಗದವರು ಉಳಿಸಿಕೊಳ್ಳಬೇಕು ಎಂದು ಐವರ್ನಾಡು ಪ್ರೌಢಶಾಲಾ ಶಿಕ್ಷಕ ಸೂಫಿ.ಸಿ.ಐ ಹೇಳಿದರು.
ಐವರ್ನಾಡು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಯಕ್ಷಗಾನ ತರಬೇತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ತರಬೇತಿಯನ್ನು ಸುಳ್ಯ ತಾಲೂಕು ಶಿಕ್ಷಕರ ಯಕ್ಷಗಾನ ಒಕ್ಕೂಟದ ಅಧ್ಯಕ್ಷ, ತಾಲೂಕು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಲಿಂಗಪ್ಪ ಬೆಳ್ಳಾರೆ ನಡೆಸಿಕೊಡಲಿದ್ದಾರೆ. ವೇದಿಕೆಯಲ್ಲಿ ವಿಜ್ಞಾನ ಶಿಕ್ಷಕ ಚಿದಾನಂದ.ಕೆ ಉಪಸ್ಥಿತರಿದ್ದರು. ಶಿಕ್ಷಕ ನಾರಾಯಣ ಬಿ ಕಾರ್ಯಕ್ರಮ ನಿರೂಪಿಸಿದರು.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…