ಬೆಳ್ಳಾರೆ: ಯಕ್ಷಗಾನ ಕರಾವಳಿಯ ಗಂಡುಗಲೆಯಾಗಿದೆ. ದೇವದೈವರುಗಳ ಮಹಿಮೆಯ ಅರಿವನ್ನು ಜನರಿಗೆ ಯಕ್ಷಗಾನ ಕಲೆಯ ಮೂಲಕ ಮೂಡಿಸಬಹುದಾಗಿದೆ. ಯಕ್ಷಗಾನದ ಮೂಲಕ ಸಂಸ್ಕೃತಿ ಉಳಿವು ಸಾಧ್ಯವಾಗುತ್ತದೆ, ಈ ನಿಟ್ಟಿನಲ್ಲಿ ಯಕ್ಷಗಾನವನ್ನು ಯುವಜನಾಂಗದವರು ಉಳಿಸಿಕೊಳ್ಳಬೇಕು ಎಂದು ಐವರ್ನಾಡು ಪ್ರೌಢಶಾಲಾ ಶಿಕ್ಷಕ ಸೂಫಿ.ಸಿ.ಐ ಹೇಳಿದರು.
ಐವರ್ನಾಡು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಯಕ್ಷಗಾನ ತರಬೇತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ತರಬೇತಿಯನ್ನು ಸುಳ್ಯ ತಾಲೂಕು ಶಿಕ್ಷಕರ ಯಕ್ಷಗಾನ ಒಕ್ಕೂಟದ ಅಧ್ಯಕ್ಷ, ತಾಲೂಕು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಲಿಂಗಪ್ಪ ಬೆಳ್ಳಾರೆ ನಡೆಸಿಕೊಡಲಿದ್ದಾರೆ. ವೇದಿಕೆಯಲ್ಲಿ ವಿಜ್ಞಾನ ಶಿಕ್ಷಕ ಚಿದಾನಂದ.ಕೆ ಉಪಸ್ಥಿತರಿದ್ದರು. ಶಿಕ್ಷಕ ನಾರಾಯಣ ಬಿ ಕಾರ್ಯಕ್ರಮ ನಿರೂಪಿಸಿದರು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…